ವರದಿ: ಅಡಿವೇಶ ಮುಧೋಳ. ಬೆಟಗೇರಿ: ನಿಮ್ಮ ಧೃಢ ಮನಸ್ಸಿನ ಭಕ್ತಿ ದೇವರದಡೆ ಕರೆದುಕೊಂಡು ಹೋಗುತ್ತದೆ. ಮುಗ್ಧ ಮನಸ್ಸಿನ ಬಲ್ಲಾಳ ನಂಬಿಕೆಯ ಭಕ್ತಿ ಮೂಲಕ ಕುರಿ ಹಿಕ್ಕಿಯಲ್ಲಿ ಲಿಂಗದ ರೂಪದಲ್ಲಿ ಪರಮಾತ್ಮನನ್ನು ಕಾಣುತ್ತಾನೆ. ಇಂದು ಪ್ರಸಿದ್ಧ ಬಲ್ಲಾಳೇಶ್ವರ ಸುಕ್ಷೇತ್ರವಾಗಿ ಉಳಿದಿದೆ ಎಂದು ಹೊಸಳ್ಳಿ ಅಭಿನವ ಬೂದೀಶ್ವರ ಸ್ವಾಮಿಜಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮಸ್ಥರ ಸಹಯೋಗದಲ್ಲಿ ಬಸವ ಜಯಂತಿ ಹಾಗೂ 775 ವರ್ಷ ಬಾಳಿದ ಹೊಸಳ್ಳಿ ಮಹಾತಪಸ್ವಿ ಜಗದ್ಗುರು ಬೂದೀಶ್ವರ ಮಹಾಶಿವಯೋಗಿಗಳ …
Read More »
IN MUDALGI Latest Kannada News