Breaking News

Daily Archives: ಏಪ್ರಿಲ್ 30, 2026

ಮನುಷ್ಯ ಪುಣ್ಯ ಮತ್ತು ಧರ್ಮದ ಕೆಲಸ ಮಾಡಬೇಕು: ಕೊಪ್ಪಳ ಅಭಿನವ ಗವಿಸಿದ್ಧೇಶ್ವರ ಸ್ವಾಮಿಜಿ

ವರದಿ: ಅಡಿವೇಶ ಮುಧೋಳ. ಬೆಟಗೇರಿ: ಬಸವಣ್ಣನವರು ಶತ ಶತಮಾನದ ಹಿಂದೆ ಕಲ್ಯಾಣದಲ್ಲಿ ಮಂತ್ರಿಯಾಗಿದ್ದರು. ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು. ಬಿಜ್ಜಳ ಮಹಾರಾಜನ ಬಿಟ್ಟು, ಮಂತ್ರಿ ಮಹಾತ್ಮ ಬಸವಣ್ಣನ ಶತಮಾನಗಳಾದರೂ ಯಾಕೆ ಇಂದಿಗೂ ನೆನಸುತ್ತಾರೆ ಅಂದರೆ ಬಿಜ್ಜಳ ರಾಜ ಮಣ್ಣಿನ ಸಾಮ್ರಾಟನಾಗಿದ್ದರೆ, ಬಸವಣ್ಣ ಹೃದಯ ಸಾಮ್ರಾಟನಾಗಿದ್ದರು. ಬಸವಣ್ಣ ಜಗತ್ತಿನ ಜನರ ಹೃದಯ ಸಿಂಹಾಸನದ ಮೇಲೆ ಕುಳಿತಿದ್ದಾರೆ. ಕಾಲ ಕೆಟ್ಟತೆ ಅಂದರೆ ಕಾಲ ಕೆಟ್ಟಿಲ್ಲ, ಕಟ್ಟೆಯ ಮೇಲೆ ಕುಳಿತು ಮಾತನಾಡುವವರ ತಲೆ ಕೆಟ್ಟತಿ ಎಂದು …

Read More »

ಮನುಷ್ಯ ಉದಾರಿಯಾಗಿ ಬದುಕಬೇಕು : ಹೊಸಳ್ಳಿ ಅಭಿನವ ಬೂದೀಶ್ವರ ಸ್ವಾಮಿಜಿ

ವರದಿ: ಅಡಿವೇಶ ಮುಧೋಳ. ಬೆಟಗೇರಿ: ಮನುಷ್ಯ ಎಷ್ಟು ವರ್ಷ ಬದುಕಿದ ಅಂಬುವುದು ಮುಖ್ಯವಲ್ಲಾ. ನಿನ್ನ ಬದುಕು ಹೇಗೆ ಇತ್ತು ಅಂಬುವದು ಬಹಳ ಮುಖ್ಯ. ಬಂಗಾರದಂತಹ ಮನಸ್ಸು ಇರುವವರು ದಾನ ಮಾಡುತ್ತಾರೆ. ಮನುಷ್ಯ ತಾನು ಗಳಿಸಿದ ಸಂಪತ್ತಿನಲ್ಲಿ ಒಂದಿಷ್ಟು ದಾನವಾಗಿ ನೀಡಬೇಕು ಎಂದು ಹೊಸಳ್ಳಿ ಅಭಿನವ ಬೂದೀಶ್ವರ ಸ್ವಾಮಿಜಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮಸ್ಥರ ಸಹಯೋಗದಲ್ಲಿ ಬಸವ ಜಯಂತಿ ಹಾಗೂ 775 ವರ್ಷ ಬಾಳಿದ ಹೊಸಳ್ಳಿ ಮಹಾತಪಸ್ವಿ ಜಗದ್ಗುರು ಬೂದೀಶ್ವರ …

Read More »