ವರದಿ * ಅಡಿವೇಶ ಮುಧೋಳ. ಬೆಟಗೇರಿ: ನಿತ್ಯ ಶಾಲೆಯಲ್ಲಿ ಹನುಮಂತ ದೇವರ ದರ್ಶನ… ಇಲ್ಲಿಯ ಪ್ರೌಢ ಶಾಲೆಯ ಮಕ್ಕಳಿಗೆ ದೊರೆತ ಭಾಗ್ಯ..! ಇದೇನು..? ಎಲ್ಲಿ ಅನ್ನುತ್ತೀರಾ… ಇದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವಿವಿದೇ ಸರಕಾರಿ ಪ್ರೌಢ ಶಾಲೆಯ ಆವರಣದಲ್ಲಿ ಇತ್ತೀಚೆಗೆ ವೀರಾಂಜನೇಯ ನೂತನ ಮೂರ್ತಿ ನಿರ್ಮಿಸಲಾಗಿದೆ. ಹೀಗಾಗಿ ನಿತ್ಯ ಈ ಶಾಲೆಯ ಮಕ್ಕಳಿಗೆ, ಶಿಕ್ಷಕರಿಗೆ ಹನುಮಂತ ದರ್ಶನ ಭಾಗ್ಯ ನೀಡುತ್ತಿದ್ದಾನೆ. ಪ್ರಾಣ ತ್ಯಾಗ ಮಾಡಿದ ಮಂಗ: ಬೆಟಗೇರಿ ಗ್ರಾಮದ …
Read More »
IN MUDALGI Latest Kannada News