ಪ್ರತಿಯೊಬ್ಬರೂ ಸಸಿ ನೆಟ್ಟು ಪರಿಸರ ಉಳಿವಿಗಾಗಿ ಪ್ರಯತ್ನಿಸಬೇಕು: ರಮೇಶ ಅಳಗುಂಡಿ ಬೆಟಗೇರಿ:ಪ್ರತಿಯೊಬ್ಬರೂ ತಮ್ಮ ಸುತ್ತಲಿನ ಪ್ರದೇಶದಲ್ಲಿ ಒಂದೊಂದೂ ಸಸಿ ನೆಟ್ಟು, ಪಕ್ಷಿ ಸಂಕುಲ ಹಾಗೂ ಪರಿಸರ ಉಳಿವಿಗಾಗಿ ಪ್ರಯತ್ನಿಸಬೇಕು ಎಂದು ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಆವರಣದಲ್ಲಿ ಜೂನ್.5 ರಂದು ನಡೆದ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಸಸಿ ನೆಟ್ಟು …
Read More »Daily Archives: ಜೂನ್ 5, 2026
ಆರ್.ಡಿ.ಎಸ್. ಸಿಬಿಎಸ್ಇ ಶಾಲೆಯಲ್ಲಿ “ವಿಶ್ವ ಪರಿಸರ ದಿನಾಚರಣೆ “
ಆರ್.ಡಿ.ಎಸ್. ಸಿಬಿಎಸ್ಇ ಶಾಲೆಯಲ್ಲಿ “ವಿಶ್ವ ಪರಿಸರ ದಿನಾಚರಣೆ “ ಮೂಡಲಗಿ : “ಪ್ರಕೃತಿ ಪ್ರತಿಯೊಬ್ಬ ಮನುಷ್ಯನ ಅಗತ್ಯಗಳನ್ನು ಪೂರೈಸುತ್ತದೆಯೇ ಹೊರತು ಆತನ ದುರಾಸೆಯನಲ್ಲ” ಪ್ರಕೃತಿ ಪ್ರತಿಯೊಂದು ಜೀವರಾಶಿಯ ಆಗರವಾಗಿದ್ದು ಪ್ರಕೃತಿಯಲ್ಲಿ ಇರುವ ಹಸಿರು ಸಸ್ಯ ಸಮೂಹ ಪ್ರತಿಯೊಂದು ಜೀವರಕ್ಷಕವಾಗಿದ್ದು ಪರಿಸರವನ್ನು ಸಂರಕ್ಷಿಸುವ ಮನೋಬಾವನೆ ವಿದ್ಯಾರ್ಥಿ ಜೀವನದಲ್ಲಿ ಅಳವಡಿಸಿಕೊಳ್ಳುವುದು ಅಗತ್ಯವಿದೆ ಎಂದು ಮೂಡಲಗಿ ಪುರಸಭೆಯ ಮುಖ್ಯಾಧಿಕಾರಿ ತುಕಾರಾಮ್ ಮಾದರ ಅಭಿಮತ ವ್ಯಕ್ತಪಡಿಸಿದರು. ಪಟ್ಟಣದ ಆರ್.ಡಿ.ಎಸ್. ಶ್ರೀ ವಿದ್ಯಾನಿಕೇತನ ಸಿಬಿಎಸ್ಇ ಶಾಲೆಯಲ್ಲಿ ಹಮ್ಮಿಕೊಂಡಿದ್ದ …
Read More »ಬೆಟಗೇರಿಯಲ್ಲಿ ಬಾಲಕಿಯ ಪರಿಸರ ಪ್ರೇಮ..!
ಬೆಟಗೇರಿಯಲ್ಲಿ ಬಾಲಕಿಯ ಪರಿಸರ ಪ್ರೇಮ..! ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಸರಕಾರಿ ಹಿರಿಯ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆಯ Ukg ವಿದ್ಯಾರ್ಥಿನಿ ಕುಮಾರಿ ಭುವನಾ ಶಿವರುದ್ರಗೌಡ ದೇಯನ್ನವರ ಜೂ.5ರಂದು ವಿಶ್ವ ಪರಿಸರ ದಿನ ಪ್ರಯುಕ್ತ ಸಸಿ ನೆಟ್ಟು ನೀರು ಹಾಕಿ ಪರಿಸರ ಪ್ರೇಮ ಮೆರದು ಎಲ್ಲರ ಗಮನ ಸೆಳೆದಳು.
Read More »ಬೆಟಗೇರಿಯಲಿ ವಿಶ್ವ ಪರಿಸರ ದಿನ ಆಚರಣೆ
ಬೆಟಗೇರಿಯಲಿ ವಿಶ್ವ ಪರಿಸರ ದಿನ ಆಚರಣೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೇಟ್ರಿಕ್ ಪೋರ್ವ ಬಾಲಕರ ವಿದ್ಯಾರ್ಥಿ ನಿಲಯದ ಆವರಣದಲ್ಲಿ ಜೂ.5ರಂದು ವಿಶ್ವ ಪರಿಸರ ದಿನ ಆಚರಿಸಲಾಯಿತು. ಸ್ಥಳೀಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೇಟ್ರಿಕ್ ಪೋರ್ವ ಬಾಲಕರ ವಿದ್ಯಾರ್ಥಿ ನಿಲಯ ಮೇಲ್ವಿಚಾರಕ ರಾಘವೇಂದ್ರ ಬಿದರಿ, ಮಂಜುಳಾ ಭಜಂತ್ರಿ, ಲಕ್ಷ್ಮೀ ತಳವಾರ, ರಮೇಶ ಬೆಣ್ಣೆಪ್ಪಗೋಳ, ಸ್ಥಳೀಯ ಹಾಸ್ಟೆಲ್ದ ಶಾಲಾ ಮಕ್ಕಳು, ಅಡುಗೆ ಸಿಬ್ಬಂದಿ ಇದ್ದರು.
Read More »
IN MUDALGI Latest Kannada News