ಅದ್ಧೂರಿಯಾಗಿ ನಡೆದ ಬೆಟಗೇರಿ ಹನುಮಂತ ದೇವರ ಓಕುಳಿ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜಾಗೃತ ಮಾರುತಿ ದೇವರ ಕಡೆ ಓಕುಳಿ ದಿನ ಜೂ.22ರಂದು ವಿಜೃಂಭನೆಯಿಂದ ನಡೆಯಿತು. ಮುಂಜಾನೆ 7 ಗಂಟೆಗೆ ಮಾರುತಿ ದೇವರ ಗದ್ದುಗೆಗೆ ಮಹಾಭಿಷೇಕ,ಮಹಾಪೂಜೆ, ಪುರಜನರಿಂದ ಪೂಜೆ-ಪುನಸ್ಕಾರ, ನೈವೈದ್ಯ, ಹರಕೆ ಸಮರ್ಪಣೆ ನಡೆದ ಬಳಿಕ ಸಾಯಂಕಾಲ 5 ಗಂಟೆಗೆ ಓಕುಳಿ ಕೊಂಡಕ್ಕೆ ಸ್ಥಳೀಯ ವಿವಿಧ ದೇವರÀ ಪಲ್ಲಕ್ಕಿ ಪ್ರದಕ್ಷೀಣೆ, ಕಡೆ ಓಕಳಿ ನಡೆಯಿತು. ಅಂದು ಸಂಜೆ 5 ಗಂಟೆಗೆ …
Read More »
IN MUDALGI Latest Kannada News