ವರದಿ:ಅಡಿವೇಶ ಮುಧೋಳ. ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಎಲ್ಲ ಅಂಗಡಿ ಮುಂಗಟ್ಟುಗಳ ಸ್ಥಳೀಯ ಮಾಲೀಕರು ಹೊರರಾಜ್ಯ(ರಾಜಸ್ಥಾನ)ದಿಂದ ಬಂದು ಬೆಟಗೇರಿ ಗ್ರಾಮದಲ್ಲಿ ವಿವಿಧ ಅಂಗಡಿಗಳನ್ನು ತರೆದು ವ್ಯಾಪಾರ ವಹಿವಾಟು ಮಾಡುತ್ತಿದ್ದು, ರಾಜಸ್ಥಾನಿ ಕಿರಾಣಿ ಸೇರಿದಂತೆ ಮತ್ತೀತರ ಅಂಗಡಿ ತೆರವು ಮಾಡುವಂತೆ ಆಗ್ರಹಿಸಿ ಬೆಟಗೇರಿ ಗ್ರಾಮದ ಎಲ್ಲ ಅಂಗಡಿಕಾರರು, ಯುವಕರು, ಸ್ಥಳೀಯರು ಸೇರಿ ಸ್ಥಳೀಯ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಪಿಡಿಒ ಎಸ್.ಆರ್.ಪತ್ತಾರ ಅವರಿಗೆ ಜೂ.29 ರಂದು ಮನವಿ ಸಲ್ಲಿಸಿದರು. ಸ್ಥಳೀಯ ಯುವಕರು …
Read More »
IN MUDALGI Latest Kannada News