Breaking News

Daily Archives: ಜುಲೈ 26, 2026

ಬೆಟಗೇರಿ: ಪಾಂಡುರಂಗ ದೇವಾಲಯದಲ್ಲಿ ಆಷಾಢ ಏಕಾದಶಿ ಆಚರಣೆ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಪಾಂಡುರಂಗ ದೇವಾಲಯದಲ್ಲಿ ಆಷಾಢ ಏಕಾದಶಿ ದಿನವನ್ನು ಜು.25 ಮತ್ತುಜು.26ರಂದು ವಿಠ್ಠಲ-ರುಕ್ಮಿಣಿ ನಾಮಸ್ಮರಣೆ, ವಿಶೇಷ ಪೂಜೆ ಮಾಡುವ ಮೂಲಕ ಭಕ್ತಿ-ಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಜು.25ರಂದು ಬೆಳಗ್ಗೆ ಮತ್ತು ಸಂಜೆ ಹೊತ್ತು ಶ್ರೀ ಪಾಂಡುರಂಗ ವಿಠ್ಠಲನಿಗೆ ವಿಶೇಷ ಪೂಜೆ, ಅಭಿಷೇಕ ನಡೆದ ಬಳಿಕ ವಿಶೇಷ ಅಲಂಕಾರ ಮಾಡಲಾಗಿತ್ತು, ಪುರ ಜನರಿಂದ ಪೂಜೆ, ನೈವೇದ್ಯ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ದಿನವಿಡಿ ದೇವಾಲಯಕ್ಕೆ ಅಸಂಖ್ಯಾಂತ ಭಕ್ತರು …

Read More »

ಲಕ್ಷ್ಮವ್ವ ಸತ್ಯಪ್ಪ ಮಾದರ್ ನಿಧನ

ಮೂಡಲಗಿ: ಸಮೀಪದ ರಂಗಾಪುರ್ ಗ್ರಾಮದ ಶ್ರೀಮತಿ ಲಕ್ಷ್ಮವ್ವ ಸತ್ಯಪ್ಪ ಮಾದರ್ 58 ಇವರು ನಿಧನರಾಗಿದ್ದಾರೆ. ರತರು ಮುನ್ಯಾಳ-ರಂಗಾಪುರ್ ಗ್ರಾಮ ಪಂಚಾಯಿತಿಯಲ್ಲಿ ಸ್ವಚ್ಛತಾ ಕಾರ್ಯ ಸೇವೆ ಸಲ್ಲಿಸುತ್ತಿದ್ದರು. ವೃತರಿಗೆ ಪತಿ ಹಾಗೂ ಓರ್ವ ಹೆಣ್ಣು ಮಗಳು ಹಾಗೂ ನಾಲ್ಕು ಜನ ಗಂಡು ಮಕ್ಕಳು ಅಪಾರ ಬಂಧು ಬಳಗ ಆಗಲಿದ್ದಾರೆ

Read More »