Breaking News

Daily Archives: ಜುಲೈ 29, 2026

ಭಾರತೀಯ ಪರಂಪರೆಯಲ್ಲಿ ಗುರುವಿಗೆ ಅತ್ಯುನ್ನತ ಸ್ಥಾನ ನೀಡಲಾಗಿದೆ: ರಮೇಶ ಅಳಗುಂಡಿ

ಬೆಟಗೇರಿ: ಅಜ್ಞಾನದಿಂದ ಜ್ಞಾನದ ಕಡೆಗೆ ಹೊರಗಿನ ಅರಿವಿನಿಂದ ಅಂತರಂಗದ ಸತ್ಯದ ಕಡೆಗೆ ಶಿಷ್ಯನನ್ನು ಕರೆದೊಯ್ಯುವ ಮಾರ್ಗದರ್ಶಕ ಗುರುವಾಗಿದ್ದಾನೆ. ಭಾರತೀಯ ಪರಂಪರೆಯಲ್ಲಿ ಗುರುವಿಗೆ ಅತ್ಯುನ್ನತ ಸ್ಥಾನ ನೀಡಲಾಗಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಜು.29ರಂದು ನಡೆದ ಗುರುಪೂರ್ಣಿಮೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಗುರುಪೂರ್ಣಿಮೆ ಕೇವಲ ಗುರುವನ್ನು ಪೂಜಿಸುವ ದಿನವಲ್ಲ, …

Read More »

ಶಿವಶರಣ ಹಡಪದ ಅಪ್ಪಣ್ಣವರ ಜಯಂತಿ ಆಚರಣೆ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಜು.29 ರಂದು ಶಿವಶರಣ ಹಡಪದ ಅಪ್ಪಣ್ಣವರ ಜಯಂತಿ ಆಚರಿಸಲಾಯಿತು. ಸ್ಥಳೀಯ ಗ್ರಾಪಂ ಪಿಡಿಒ ಶಿವಾನಂದ ಪತ್ತಾರ ಶಿವಶರಣ ಅಪ್ಪಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಬಳಿಕ ಸಿಹಿ ವಿತರಿಸಲಾಯಿತು. ಸ್ಥಳೀಯ ಗ್ರಾಮ ಪಂಚಾಯ್ತಿ ಗ್ರಂಥಾಲಯ ಮತ್ತು ಅರಿವು ಕೇಂದ್ರದ ಮೇಲ್ವಿಚಾರಕ ಬಸವರಾಜ ಪಣದಿ ಶಿವಶರಣ ಅಪ್ಪಣ್ಣ ಅವರ ಕುರಿತು ಮಾತನಾಡಿದರು. ಗ್ರಾಪಂ ಕಾರ್ಯದರ್ಶಿ ಮಾರುತಿ ತಳವಾರÀ, ವಿಠ್ಠಲ ಚಂದರಗಿ,ಶಿವಾನಂದ ಐದುಡ್ಡಿ, ಈರಪ್ಪ …

Read More »

ಹಡಪದ ಅಪ್ಪಣ್ಣ ಬಸವಣ್ಣನವರ ನಿಕಟವರ್ತಿಯಾಗಿದ್ದರು:ರಮೇಶ ಅಳಗುಂಡಿ

ಬೆಟಗೇರಿ:ಹಡಪದ ಅಪ್ಪಣ್ಣನವರು ಹನ್ನೆರಡನೆಯ ಶತಮಾನದ ವಚನ ಚಳುವಳಿ ಮತ್ತು ಸಾಮಾಜಿಕ ಕ್ರಾಂತಿಯ ಹರಿಕಾರರಲ್ಲಿ ಒಬ್ಬರಾಗಿದ್ದಾರೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಜು.29 ರಂದು ನಡೆದ ಶಿವಶರಣ ಹಡಪದ ಅಪ್ಪಣ್ಣವರ ಜಯಂತಿ ಆಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಬಸವಣ್ಣನವರ ಬಲಗೈ ಬಂಟನೆಂದೇ ಹೆಸರು ಪಡೆದಿದ್ದರು. ಕ್ಷೌರಿಕ ವೃತ್ತಿಯ ಶಿವ …

Read More »