ಬೆಟಗೇರಿ:ಪಿರಮಿಡ್ ಧ್ಯಾನದಿಂದ ವ್ಯಕ್ತಿ, ಸಮಾಜ ಹಾಗೂ ಪ್ರಕೃತಿಯ ಸಮತೋಲನ ಸಾಧ್ಯ ಭಾರತೀಯ ಪರಂಪರೆಯಲ್ಲಿ ಗುರುವಿಗೆ ಅತ್ಯುನ್ನತ ಸ್ಥಾನವಿದೆ. ಗುರು ಪೂರ್ಣಿಮೆ ಗುರುಗಳಿಗೆ ಕೃತಜ್ಞತೆ ಸಮರ್ಪಿಸುವ ಮಹತ್ವದ ದಿನವಾಗಿ ಭಾರತದಲ್ಲಿ ಆಚರಿಸ್ಪಡುತ್ತದೆ ಎಂದು ಬಗರನಾಳ ಬಸವ ಪಿರಾಮಿಡ್ ಹಿಲ್ಸ್ ಸಂಸ್ಥಾಪಕ ಗುರೂಜಿ ಡಾ. ಮಲ್ಲಿಕಾರ್ಜುನ ಕರಜಗಿಮಠ ಹೇಳಿದರು. ಗೋಕಾಕ ತಾಲೂಕಿನ ಬಗರನಾಳ ಗ್ರಾಮದ ಬಸವ ಪಿರಾಮಿಡ್ ಹಿಲ್ಸ್ ಧ್ಯಾನ ಕೇಂದ್ರದಲ್ಲಿ ಬುಧವಾರ ಜು.29ರಂದು ಸಾಯಂಕಾಲ 6ಗಂಟೆಗೆ ನಡೆದ ಬಗರನಾಳ ಬಸವ ಪಿರಮಿಡ್ …
Read More »Daily Archives: ಜುಲೈ 30, 2026
ಬೆಟಗೇರಿ ಗ್ರಾಮದ ಅಭಿವೃದ್ಧಿಗೆ ಸ್ಥಳೀಯರು ಸಹಕರಿಸಿ:ಶಿವಾನಂದ ಪತ್ತಾರ
ಬೆಟಗೇರಿ:ಗ್ರಾಮದ ಅಭಿವೃದ್ಧಿಗೆ ಸ್ಥಳೀಯರ ಸಹಾಯ, ಸಹಕಾರ ಅವಶ್ಯಕವಾಗಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿ ಪಿಡಿಒ ಶಿವಾನಂದ ಪತ್ತಾರ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಗ್ರಾಮ ಪಂಚಾಯ್ತಿ ಸಹಯೋಗದಲ್ಲಿ ಗುರುವಾರ ಜುಲೈ.30 ರಂದು ನಡೆದ ಕರ ವಸೂಲಿ ಕಾರ್ಯಕ್ರಮದ ಪ್ರಯುಕ್ತ ಇಲ್ಲಿಯ ಗ್ರಾಪಂ ವ್ಯಾಪ್ತಿಯ ಗ್ರಾಮದ ಮನೆ, ಅಂಗಡಿ, ಮುಂಗಟ್ಟುಗಳಿಗೆ ಅವರು ತೆರಳಿ ಕರ ಪಾವತಿಸಿಕೊಂಡು ಮಾತನಾಡಿ ಅವರು, ಸ್ಥಳೀಯರು ಕರ ಪಾವತಿಸಿ, ಗ್ರಾಪಂ ಸಹಯೋಗದಲ್ಲಿ ಬೆಟಗೇರಿ …
Read More »
IN MUDALGI Latest Kannada News