ಬೆಟಗೇರಿ ಕೆನರಾ ಬ್ಯಾಂಕ್ ಶಾಖೆಯಲ್ಲಿ ರಕ್ಷಾ ಬಂಧನ ಹಬ್ಬ ಆಚರಣೆ ಬೆಟಗೇರಿ:ನಮ್ಮ ನಾಡಿನಲ್ಲಿ ಆಚರಿಸಲ್ಪಡುವ ಪ್ರತಿಯೊಂದು ಹಬ್ಬಗಳಲ್ಲಿ ರಕ್ಷಾ ಬಂಧನ ಹಬ್ಬವೂ ಒಂದು. ಸಹೋದರ-ಸಹೋದರಿಯರ ಭಾತೃತ್ವದ ಬಿಂಬಿಸುವ ಮಹತ್ವಪೂರ್ಣ ಹಬ್ಬವಾಗಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಕೆನರಾ ಬ್ಯಾಂಕ್ ಶಾಖೆಯ ವ್ಯವಸ್ಥಾಪಕ ಜಗದೀಶ ಜಾಧವ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಕೆನರಾ ಬ್ಯಾಂಕ್ ಶಾಖೆಯಲ್ಲಿ ಶುಕ್ರವಾರ ಅ.28ರಂದು ನಡೆದ ರಕ್ಷಾ ಬಂಧನ ಹಬ್ಬ ಆಚರಣೆ ಕಾರ್ಯಕ್ರಮದಲ್ಲಿ ಕೈಗೆ ರಕ್ಷೆ ಕಟ್ಟಿದ …
Read More »
IN MUDALGI Latest Kannada News