Breaking News

Daily Archives: ಸೆಪ್ಟೆಂಬರ್ 3, 2026

ರಾಷ್ಟ್ರ ಪ್ರಶಸ್ತಿ ಪಡೆದ ಶೈಕ್ಷಣಿಕ ಕ್ಷೇತ್ರದ ವಿನೂತನ ಕಾರ್ಯಕ್ರಮಗಳ ಹರಿಕಾರ ಗೋಕಾಕ ಕ್ಷೇತ್ರಶಿಕ್ಷಣಾಧಿಕಾರಿ ಜಿ.ಬಿ. ಬಳಿಗಾರ

ರಾಷ್ಟ್ರ ಪ್ರಶಸ್ತಿ ಪಡೆದ ಶೈಕ್ಷಣಿಕ ಕ್ಷೇತ್ರದ ವಿನೂತನ ಕಾರ್ಯಕ್ರಮಗಳ ಹರಿಕಾರ ಗೋಕಾಕ ಕ್ಷೇತ್ರಶಿಕ್ಷಣಾಧಿಕಾರಿ ಜಿ.ಬಿ. ಬಳಿಗಾರ ವರದಿ: ಅಡಿವೇಶ ಮುಧೋಳ. ಬೆಟಗೇರಿ: ಭಾರತೀಯ ಶೈಕ್ಷಣಿಕ ರಂಗದಲ್ಲಿ ಅತ್ಯುನ್ನತ ಗೌರವಗಳಲ್ಲಿ ಒಂದಾದ ಅತ್ಯುತ್ತಮ ಶಿಕ್ಷಣಾಧಿಕಾರಿ ರಾಷ್ಟ್ರೀಯ ಪ್ರಶಸ್ತಿಯನ್ನು ಗುರುವಾರ ಸೆ.3ರಂದು ನವದೆಹಲಿಯಲ್ಲಿ ಗೋಕಾಕ ಬಿಇಒ ಜಿ.ಬಿ.ಬಳಿಗಾರ ಪಡೆದುಕೊಂಡಿದ್ದಾರೆ. ಭಾರತ ಸರಕಾರದ ಶಿಕ್ಷಣ ಸಚಿವಾಲಯದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನವದೆಹಲಿ ರಾಷ್ಟ್ರೀಯ ಶೈಕ್ಷಣಿಕ ಯೋಜನೆ ಮತ್ತು ಆಡಳಿತ ಸಂಸ್ಥೆ(ನೀಫಾ) ಇವರು ಪ್ರತಿ ವರ್ಷ ಪ್ರಾಥಮಿಕ ಹಾಗೂ …

Read More »

ನಾಗನೂರು ಅರ್ಬನ್ ಕ್ರೆಡಿಟ್ ಸೌಹಾರ್ದ ಸಹಕಾರಿ ಉದ್ಘಾಟನೆಗೆ ಸಜ್ಜಾಗಿರುವ ಶಾಖೆಯ ನೂತನ ಕಟ್ಟಡ

ಬೆಟಗೇರಿ:ಸೆ.5ರಂದು ನಾಗನೂರು ಅರ್ಬನ್ ಕ್ರೆಡಿಟ್ ಸೌಹಾರ್ದ ಸಹಕಾರಿ ನೂತನ ಶಾಖಾ ಕಟ್ಟಡ ಉದ್ಘಾಟನೆ ಬೆಟಗೇರಿ:ನಾಗನೂರು ಅರ್ಬನ್ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಗೋಕಾಕತಾಲೂಕಿನ ಬೆಟಗೇರಿ ಶಾಖೆಯ ನೂತನ ಶಾಖಾ ಕಟ್ಟಡದ ಉದ್ಘಾಟನಾ ಸಮಾರಂಭ ಇದೇ ಶನಿವಾರ ಸೆ.5ರಂದು ಮುಂಜಾನೆ 9 ಗಂಟೆಗೆ ಶ್ರೀಲಕ್ಷ್ಮೀ ಮತ್ತು ಸರಸ್ವತಿ ದೇವಿ ಮಹಾಪೂಜೆಯೊಂದಿಗೆ ನಡೆಯಲಿದೆ. ಗೋಕಾಕ ಶೂನ್ಯ ಸಂಪಾದನಾ ಮಠದ ಡಾ.ಮುರುಘರಾಜೇಂದ್ರ ಮಹಾಸ್ವಾಮಿಜಿ, ಸುಣಧೋಳಿ ಶ್ರೀ ಜಡಿಸಿದ್ಧೇಶ್ವರ ಮಠದ ಅಭಿನವ ಶಿವಾನಂದ ಮಹಾಸ್ವಾಮಿಜಿ ದಿವ್ಯಸಾನಿಧ್ಯ, …

Read More »