Breaking News

Daily Archives: ಸೆಪ್ಟೆಂಬರ್ 4, 2026

ಬಸವರಾಜ ತಿಪ್ಪಣ್ಣ ಕರೆಪ್ಪಗೊಳ ಅವರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

ಬೆಟಗೇರಿ :ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಕಾಗವಾಡ ವಲಯ ವ್ಯಾಪ್ತಿಯ ಶಿರಗುಪ್ಪಿ ಸಿದ್ದೇಶ್ವರ ವಿದ್ಯಾಲಯದ ಹೈಸ್ಕೂಲ್ ವಿಭಾಗದ ಆಂಗ್ಲ ಭಾಷೆ ಶಿಕ್ಷಕ ಬಸವರಾಜ ತಿಪ್ಪಣ್ಣ ಕರೆಪ್ಪಗೊಳ ಅವರಿಗೆ ಸನ್ 2026-27ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದೆ. ಸ್ಥಳೀಯ ವಿದ್ಯಾಲಯದ ಹೈಸ್ಕೂಲ್ ವಿಭಾಗದ ಆಡಳಿತ ಮಂಡಳಿ ಅಧ್ಯಕ್ಷ ಮತ್ತು ಸದ್ಯಸರು ಹಾಗೂ ಶಾಲೆಯ ಶಿಕ್ಷಕರು, ಸಿಬ್ಬಂದಿ ಜಿಲ್ಲಾ ಮಟ್ಟದ ಪ್ರಶಸ್ತಿ ಪಡೆದ ಶಿಕ್ಷಕ ಬಸವರಾಜ ಕರೆಪ್ಪಗೊಳ ಅವರ ಸಾಧನೆ …

Read More »

ಬಾಲಕಿ ಇಂದುಶ್ರೀ ರಾಧೆ ವೇಷ- ಭೂಷಣದಲ್ಲಿ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಶ್ರೀ ಪಾಂಡುರಂಗ ವಿಠ್ಠಲ ದೇವರ ದೇವಸ್ಥಾನದಲ್ಲಿ ನಡೆದ ಶ್ರೀ ಕೃಷ್ಣ ಜನ್ನಾಷ್ಟಮಿ ಪ್ರಯುಕ್ತ ಸ್ಥಳೀಯ ಏಳು ವರ್ಷದ ಬಾಲಕಿ ಇಂದುಶ್ರೀ ಹನುಮಂತ ಕಾಡದವರ ಇವಳು ರಾಧೆ ವೇಷ- ಭೂಷಣ ಧರಿಸಿ ನೋಡುಗರ ಗಮನ ಸೆಳೆದಳು.

Read More »

ಎರಡುವರೆ ವರ್ಷದ ಬಾಲಕಿ ಅನ್ವಿತಾ ಇವಳು ಬಾಲಕೃಷ್ಣನ ವೇಷ

ಎಲ್ಲಿರುವೆ…ರಾಧೆ.! ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಶ್ರೀ ಕೃಷ್ಣ ಜನ್ನಾಷ್ಟಮಿ ಪ್ರಯುಕ್ತ ಸ್ಥಳೀಯ ಎರಡುವರೆ ವರ್ಷದ ಬಾಲಕಿ ಅನ್ವಿತಾ ಗುರುಲಿಂಗ ಮುಧೋಳ ಇವಳು ಬಾಲಕೃಷ್ಣನ ವೇಷ-ಭೂಷಣ ಧರಿಸಿ ನೋಡುಗರ ಗಮನ ಸೆಳೆದಳು.

Read More »

ನಾಲ್ಕುವರೆ ವರ್ಷದ ಬಾಲಕನಿಗೆ ಶ್ರೀಕೃಷ್ಣನ ವೇಷ- ಭೂಷಣ

ಮುಕುಂದ…ಮುರಾರಿ! ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಶ್ರೀ ಕೃಷ್ಣ ಜನ್ನಾಷ್ಟಮಿ ಪ್ರಯುಕ್ತ ಸ್ಥಳೀಯ ನಾಲ್ಕುವರೆ ವರ್ಷದ ಬಾಲಕ ರಾಜವರ್ಧನ ಶಂಕರ ಲಕಾಟಿ ಇವನು ಶ್ರೀಕೃಷ್ಣನ ವೇಷ- ಭೂಷಣ ಧರಿಸಿ ನೋಡುಗರ ಗಮನ ಸೆಳೆದನು.

Read More »

ಸವದತ್ತಿ ತೋಟದ ಪ್ರಾಥಮಿಕ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

ಸವದತ್ತಿ ತೋಟದ ಪ್ರಾಥಮಿಕ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ಬೆಟಗೇರಿ:ಗೋಕಾಕ ತಾಲೂಕಿನ ಬಿಲಕುಂದಿ ಗ್ರಾಮದ ಸವದತ್ತಿ ತೋಟದ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಶ್ರೀ ಕೃಷ್ಣ ಜನ್ನಾಷ್ಟಮಿಯನ್ನು ಶುಕ್ರವಾರ ಸೆ.4 ರಂದು ಸಂಭ್ರಮದಿಂದ ಆಚರಿಸಲಾಯಿತು. ಇಲ್ಲಿಯ ಶಾಲೆಯ ಮಕ್ಕಳು ಕೃಷ್ಣ-ರಾಧೆಯರ ವೇಷ ಧರಿಸಿ ಎಲ್ಲರ ಗಮನ ಸೆಳೆದರು. ಕೊಳಲು ಹಿಡಿದು ತಲೆಯ ಮೇಲೆ ಕಿರೀಟ, ನವಿಲು ಗರಿ, ಹಣೆ ಮೇಲೆ ತಿಲಕ ಕೊರಳಲ್ಲಿ ಮುತ್ತಿನ ಹಾರ ಸೊಂಟಕ್ಕೆ ಚಿಕ್ಕ …

Read More »

ಬೆಟಗೇರಿಯಲ್ಲಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮದಿಂದ ಆಚರಣೆ

ಬೆಟಗೇರಿಯಲ್ಲಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮದಿಂದ ಆಚರಣೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಶ್ರೀ ಪಾಂಡುರಂಗ ವಿಠ್ಠಲ ದೇವರ ದೇವಸ್ಥಾನದಲ್ಲಿ ಕೃಷ್ಣ ಜನ್ನಾಷ್ಟಮಿಯನ್ನು ಶುಕ್ರವಾರ ಸೆ.4 ರಂದು ಸಂಭ್ರಮದಿಂದ ಆಚರಿಸಲಾಯಿತು. ಬೆಟಗೇರಿ ಗ್ರಾಮದ ಶ್ರೀ ಪಾಂಡುರಂಗ ವಿಠ್ಠಲ ದೇವರ ಗದ್ಗುಗೆ ಮಹಾಪೂಜೆ, ನೈವೇದ್ಯ ಸಮರ್ಪಿಸಿದ ಬಳಿಕ ಸ್ಥಳೀಯ ಪುಟ್ಟ ಮಕ್ಕಳು ಕೃಷ್ಣ-ರಾಧೆಯರ ವೇಷ ಧರಿಸಿ ಎಲ್ಲರ ಗಮನ ಸೆಳೆದರು. ತೊಟ್ಟಿಲಲ್ಲಿ ಶ್ರೀಕೃಷ್ಣನ ಭಾವಚಿತ್ರದ ಮೂರ್ತಿ ಇಟ್ಟು ತೊಟ್ಟಿಲು ತೂಗುವ ಕಾರ್ಯಕ್ರಮ ಸಡಗರದಿಂದ …

Read More »