Breaking News
Home / 2026 (page 4)

Yearly Archives: 2026

ವಿಕಸಿತ ಭಾರತದ ಸಂಕಲ್ಪಕ್ಕೆ ಮತ್ತಷ್ಟು ವೇಗ ನೀಡುವ ಬಜೆಟ್- ರಾಜ್ಯಸಭಾ ಸಂಸದ ಈರಣ್ಣ ಕಡಾಡಿ

ಮೂಡಲಗಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2026-27ನೇ ಸಾಲಿಗಾಗಿ ಮಂಡಿಸಿರುವ ಬಜೆಟ್ ಮೂರು ವಿಶೇಷತೆಗಳನ್ನು ಹೊಂದಿದೆ. ದೇಶದ ಆರ್ಥಿಕ ಬೆಳವಣಿಗೆಗೆ ವೇಗ ನೀಡುವುದು, ಜನರ ಆಶೋತ್ತರಗಳನ್ನು ಪೂರೈಸುವುದು ಹಾಗೂ ಪ್ರತಿಯೊಬ್ಬ ನಾಗರಿಕನಿಗೂ ಸಂಪನ್ಮೂಲ ಮತ್ತು ಅವಕಾಶ ಒದಗಿಸುವುದು. ಈ ಮೂಲಕ ಉಚಿತ ಘೋಷಣೆ ಮತ್ತು ಸಾಲದ ಆಧಾರದ ರಾಜಕೀಯದ ಬದಲಾಗಿ, ಉತ್ಪಾದಕತೆ, ಹೂಡಿಕೆ ಮತ್ತು ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುವುದೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ …

Read More »

ಡಾ.ಮಹದೇವ ಜಿಡ್ಡಿಮನಿಯವರ ಮಿತ್ರ ಸಂಮಿತ ಕಾವ್ಯ ಕೃತಿಯ ಕಾವ್ಯಾವಲೋಕನ

ಮೂಡಲಗಿ : ಚುಟುಕು ಸಾಹಿತ್ಯ ಪರಿಷತ್ತು ತಾಲೂಕ ಘಟಕ ಮೂಡಲಗಿ ವತಿಯಿಂದ ನಡೆದ ಕವಿ ಮನೆಯೊಳ್ ಕಾವ್ಯಾವಲೋಕನ ಎಂಬ ಕಾರ್ಯಕ್ರಮದಲ್ಲಿ ಡಾ.ಮಹದೇವ ಜಿಡ್ಡಿಮನಿಯವರ ಮಿತ್ರ ಸಂಮಿತ ಕಾವ್ಯ ಕೃತಿಯ ಕಾವ್ಯಾವಲೋಕನ ಮಾಡಿದ ಶ್ರೀ ದುರ್ಗಪ್ಪ ದಾಸನವರ ಉದಯೋನ್ಮುಖ ಸಾಹಿತಿಗಳು ಹೊಸಟ್ಟಿ ಇವರು ಮಿತ್ರ ಸಂಮಿತ ಕೃತಿಯು ಸಹೃದಯ ಓದುಗನು ಅದನ್ನು ಓದಿದಾಗ ಅದರ ಪರಿಮಳವನ್ನು ಆಸ್ವಾದಿಸಬಹುದು. ಎಂದು ಮಾರ್ಮಿಕ ನೆಲಗಟ್ಟಿನಲ್ಲಿ ಹೇಳಿದರು. ಇಲ್ಲಿ ಕವಿ ಅತ್ಯಂತ ಕ್ರಿಯಾಶೀಲ ಚಿಂತನೆಗಳೊಂದಿಗೆ ಹಾಗೂ …

Read More »

ಬೆಟಗೇರಿಯಲ್ಲಿ ಇಂದು ಕನಕದಾಸ ಮತ್ತು ಸಂಗೋಳ್ಳಿ ರಾಯಣ್ಣ ನೂತನ ಮೂರ್ತಿ ಪ್ರತಿಷ್ಠಾಪನೆ

ಬೆಟಗೇರಿಯಲ್ಲಿ ಇಂದು ಕನಕದಾಸ ಮತ್ತು ಸಂಗೋಳ್ಳಿ ರಾಯಣ್ಣ ನೂತನ ಮೂರ್ತಿ ಪ್ರತಿಷ್ಠಾಪನೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ನೂತನ ಭಕ್ತ ಕನಕದಾಸ ಮತ್ತು ವೀರ ಸಂಗೋಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಫೆ.1 ರಂದು ಮುಂಜಾನೆ 10 ಗಂಟೆಗೆ ನಡೆಯಲಿದೆ. ಸುಣಧೋಳಿ ಅಭಿನವ ಶಿವಾನಂದ ಮಹಾಸ್ವಾಮೀಜಿ, ಕಡಕೋಳದ ಅಭಿನವ ಸಿದ್ದರಾಯಜ್ಜನವರು ದಿವ್ಯ ಸಾನಿಧ್ಯ, ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ರಾಜಕೀಯ ಮುಖಂಡರು, ಗಣ್ಯರು, ವಿವಿಧ ಸಂಘ, ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು, …

Read More »

ಎಲ್.ಸಿ.ಗಾಡವಿ ಹಾಗೂ ಬಸವರಾಜ ಗಾಡವಿ ಅವರಿಗೆ ಸನ್ಮಾನ

ಮೂಡಲಗಿ ಪಟ್ಟಣದ ಶ್ರೀ ಸಾಯಿ ಮಂದಿರದಲ್ಲಿ ಮೂಡಲಗಿ ತಾಲೂಕಾ ದಸ್ತಾವೇಜು ಬರಹಗಾರರ ಸಂಘದ ಉಪಾಧ್ಯಕ್ಷ ಎಲ್.ಸಿ.ಗಾಡವಿ ಹಾಗೂ ಆಹಾರ ನಿಗಮದ ರಾಜ್ಯ ಸಲಹಾ ಸಮಿತಿ ನಾಮ ನಿರ್ದೇಶಕ ಬಸವರಾಜ ಗಾಡವಿ ಅವರನ್ನು ಶ್ರೀ ಸಾಯಿ ಸದಸ್ಯರು ಮತ್ತು ಗೆಳೆಯರ ಬಳಗದಿಂದ ಸನ್ಮಾನಿಸಿದರು. ಕೆ.ಬಿ.ನಾವಳ್ಳಿ, ಹನುಮಂತ ಸೊರಗಾವಿ, ಈರಣ್ಣ ಕೊಣ್ಣೂರ, ಶಿವೂ ಗಾಡವಿ, ಸಂತೋಷ ಅಂಗಡಿ, ಬಾಳಯ್ಯಾ ಹಿರೇಮಠ, ಕೆ.ಆರ್.ಕೊತ್ತಲ ಮತ್ತಿತರರು ಇದ್ದರು.

Read More »

ಸುರಕ್ಷಾ ಪ್ಯಾರಾ ಮೆಡಿಕಲ್ ಕಾಲೇಜಿನ ವಾರ್ಷಿಕ ಸ್ನೇಹ ಸಮ್ಮೇಳನ

ಮೂಡಲಗಿ: ಸುರಕ್ಷಾ ಪ್ಯಾರಾ ಮೆಡಿಕಲ್ ಇನ್ಸ್ಟಿಟ್ಯೂಟ್, 2006ರಲ್ಲಿ ತಾಲೂಕಿನಲ್ಲೇ ಪ್ರಪ್ರಥಮವಾಗಿ ಪ್ರಾರಂಭವಾದ  ಡಿ.ಎಮ್.ಎಲ್.ಟಿ ಕಾಲೇಜು ಎಂಬ ಹೆಗ್ಗಳಿಕೆ ಪಡೆಯುವುದರೊಂದಿಗೆ ವೈದ್ಯಕೀಯ ಕ್ಷೇತ್ರದಲ್ಲಿ ಅನೇಕ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವುದರಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತಿದೆ ಎಂದು ಮೂಡಲಗಿಯ ಸುರಕ್ಷಾ ಪ್ಯಾರಾ ಮೆಡಿಕಲ್ ಇನ್ಸ್ಟಿಟ್ಯೂಟ್ ಅಧ್ಯಕ್ಷರಾದ ಡಾ.ಎಸ್.ಎಸ್.ಪಾಟೀಲ್ ಹೇಳಿದರು. ಶನಿವಾರದಂದು ಪಟ್ಟಣದ ಸುರಕ್ಷಾ ಪ್ಯಾರಾ ಮೆಡಿಕಲ್ ಕಾಲೇಜಿನ ವಾರ್ಷಿಕ ಸ್ನೇಹ ಸಮ್ಮೇಳನದ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ನಮ್ಮ ಕಾಲೇಜಿನಲ್ಲಿ ಕಲಿತ ಅನೇಕ ವಿದ್ಯಾರ್ಥಿಗಳು ಈಗಾಗಲೇ  …

Read More »

ಫೇ.1 ರಂದು ಮೂಡಲಗಿ ತಾಲೂಕಾ ದ್ವಿ-ಚಕ್ರ ವಾಹನಗಳ ದುರಸ್ತಿಗಾರರ ಕ್ಷೇಮಾಭಿವೃದ್ಧಿ ಸಂಘ ಉದ್ಘಾಟನೆ

ಮೂಡಲಗಿ: ಪಟ್ಟಣದಲ್ಲಿ ನೂತನವಾಗಿ ಆಸ್ತಿತ್ವಕ್ಕೆ ಬಂದ ಮೂಡಲಗಿ ತಾಲೂಕಾ ದ್ವಿ-ಚಕ್ರ ವಾಹನಗಳ ದುರಸ್ತಿಗಾರರ ಕ್ಷೇಮಾಭಿವೃದ್ಧಿ ಸಂಘ ಉದ್ಘಾಟನಾ  ರವಿವಾರ ಫೇ.1 ರಂದು ಬೆಳಗ್ಗೆ 9 ಗಂಟೆಗೆ ಗುರ್ಲಾಪುರ ರಸ್ತೆಯ  ಅತ್ತಾರ ಮಂಗಲ ಕಾರ್ಯಲಯದಲ್ಲಿ ಜರುಗಲಿದೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.      ಸಮಾರಂಭದ ದಿವ್ಯ ಸಾನ್ನಿಧ್ಯವನ್ನು ಶ್ರೀ ದತ್ತಾತ್ರಯಬೋಧ ಸ್ವಾಮೀಜಿ,  ಶ್ರೀ ಶ್ರೀಧರಬೋಧ ಸ್ವಾಮೀಜ ಮತ್ತು  ಸಾನಿಧ್ಯವನ್ನು ಶ್ರೀ ಮೌಲಾನಾ ಕೌಸರ ರಜಾ ವಹಿಸುವರು     ಶಾಸಕ …

Read More »

*ಡೊಳ್ಳಿನ ಪದಗಳು ಜಾನಪದ ಸಂಸ್ಕೃತಿಯಲ್ಲಿ ಮೂಲ ಕಲೆ: ಪೂಜ್ಯಶ್ರೀ ಸಿದ್ದಯೋಗಿ ಅಮರೇಶ್ವರ ಮಹಾರಾಜರು ಅಭಿಮತ*

ಮೂಡಲಗಿ : ಡೊಳ್ಳಿನ ಪದಗಳು ಮೂಲ ಸಂಸ್ಕೃತಿಯಲ್ಲಿ ಉತ್ತಮ ಕಲೆಯಾಗಿತ್ತು. ಆರೋಗ್ಯವಂತ ಸಮಾಜವನ್ನು ನಿರ್ಮಿಸಲು ಜಾನಪದ ಸಂಸ್ಕೃತಿ ಅಗತ್ಯ ಎಂದು ಸಿದ್ಧಶ್ರೀ ಸಿದ್ಧಾಶ್ರಮ ಕವಲಗುಡ್ಡ – ಹಣಮಾಪುರ ಮಠದ ಶ್ರೀ ಸಿದ್ಧಿಯೋಗಿ ಅಮರೇಶ್ವರ ಮಹಾರಾಜರು ಹೇಳಿದರು. ಅವರು ಇತಿಚಿಗೆ ಮೂಡಲಗಿ ತಾಲೂಕಿನ ಹಳ್ಳೂರ ಗ್ರಾಮದಲ್ಲಿ ಶ್ರೀ ಇಟ್ಟಪ್ಪ ದೇವರ ಜಾತ್ರಾ ಮಹೋತ್ಸವದ ಅಂಗವಾಗಿ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಳಗಾವಿ ಶ್ರೀ …

Read More »

ಸತೀಶ ಶುಗರ್ಸ್ ಕಾರ್ಖಾನೆಯಿಂದ ಪ್ರಗತಿ ರೈತರಿಗೆ ಸತ್ಕಾರ

ಸತೀಶ ಶುಗರ್ಸ್ ಕಾರ್ಖಾನೆಯಿಂದ ಪ್ರಗತಿ ರೈತರಿಗೆ ಸತ್ಕಾರ ಮೂಡಲಗಿ: ತಾಲೂಕಿನ ಹುಣಶ್ಯಾಳ ಪಿಜಿ ಬಳಿಯ ಸತೀಶ ಶುಗರ್ಸ್ ಕಾರ್ಖಾನೆಯಲ್ಲಿ77 ನೇ ಗಣರಾಜ್ಯೋತ್ಸವದ ಅಂಗವಾಗಿ ಪ್ರಗತಿ ಪರ ರೈತಗೆ ಸತ್ಕಾರ ಸಮಾರಂಭ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸತೀಶ ಸಮೂಹ ಸಂಸ್ಥೆಗಳ ಚೇರಮನ್ ಮತ್ತು ಸಿ.ಎಫ್.ಓ ಪ್ರದೀಪಕುಮಾರ ಇಂಡಿ ಮಾತನಾಡಿ, ಸ್ವಾತಂತ್ರ್ಯದ ನಂತರ ದೇಶದ ಸುಭದ್ರ ಆಡಳಿತ ಮತ್ತು ಅಭ್ಯುದಯಕ್ಕಾಗಿ ಜಗತ್ತಿನ ಹಲವಾರು ರಾಷ್ಟ್ರಗಳ ಸಂವಿಧಾನಗಳನ್ನು ಅಧ್ಯಯನ ಮಾಡಿ ಡಾ.ಬಿ.ಆರ್.ಅಂಬೇಡ್ಕರರವರ ಅಧ್ಯಕ್ಷತೆಯಲ್ಲಿ …

Read More »

*ಕವಿ ಮನೆಯೊಳ್ ಕಾವ್ಯಾವಲೋಕನ*

ಮೂಡಲಗಿ: ಚುಟುಕು ಸಾಹಿತ್ಯ ಪರಿಷತ್ತು ತಾಲೂಕ ಘಟಕ ಮೂಡಲಗಿ ವತಿಯಿಂದ “ಕವಿ ಮನೆಯೊಳ್ ಕಾವ್ಯಾವಲೋಕನ” ಎಂಬ ವಿಶಿಷ್ಟ ಕಾರ್ಯಕ್ರಮವನ್ನು ಶನಿವಾರ ದಿವಸ ಸಾಯಂಕಾಲ 6 ಗಂಟೆಗೆ ಡಾ. ಮಹದೇವ ಜಿಡ್ಡಿಮನಿ ಇವರ ಸ್ನೇಹ ಸಂಕುಲ ನಿಲಯ ಲಕ್ಷ್ಮಿ ನಗರ ಮೂಡಲಗಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು  ಸುರೇಶ ಲಂಕೆಪ್ಪನವರ ವಹಿಸಿಕೊಳ್ಳಲಿದ್ದಾರೆ. ದುರ್ಗಪ್ಪ ದಾಸನ್ನವರ ಮಿತ್ರ ಸಂಮಿತ ಪುಸ್ತಕದ ಕಾವ್ಯಾವಲೋಕನ ಮಾಡಲಿದ್ದಾರೆ. ಹಾಗೂ  ಮಹಾವೀರ ಸಲ್ಲಾಗೋಳ ಕವಿ ಪರಿಚಯವನ್ನು ಮಾಡಲಿದ್ದು ಕವಿಗಳಾದ …

Read More »

ರಾಜ್ಯದ 31 ಜಿಲ್ಲೆಯ ಯುವ ಸಾಧಕರಿಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರಾಜ್ಯ ಯುವ ಪ್ರಸಸ್ತಿ ಪ್ರಧಾನ

ಮೂಡಲಗಿ : ಕರ್ನಾಟಕ ರಾಜ್ಯದ 31 ಜಿಲ್ಲೆಯ ಯುವ ಸಾಧಕರಿಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರಾಜ್ಯ ಯುವ ಪ್ರಸಸ್ತಿ ಪ್ರಧಾನ ಕಾರ್ಯಕ್ರಮ ಯುವ ಜನತೆಗೆ ಸ್ಪೂರ್ತಿದಾಯಕವಾಗಿದೆ. ಜಾನಪದ ಸಾಹಿತ್ಯದಲ್ಲಿ ಮನುಷ್ಯನ ಬದುಕಿನ ಪಾಠ ಅಡಗಿದೆ ಎಂದು ಹುಲಜಂತಿ ಪಟ್ಟದ ಪೂಜ್ಯರಾದ ಮಾಳಿಂಗರಾಯ ಮಹಾರಾಜರು ಅಭಿಪ್ರಾಯ ಪಟ್ಟರು. ಅವರು ಇತ್ತೀಚೆಗೆ ಮೂಡಲಗಿ ತಾಲೂಕಿನ ಹಳ್ಳೂರ ಗ್ರಾಮದಲ್ಲಿ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರ ‌.ಜಿಲ್ಲಾ ಘಟಕ ಬೆಳಗಾವಿ ಹಾಗೂ ಶ್ರೀ …

Read More »