Breaking News
Home / Recent Posts / ಬೆಳದಿಂಗಳ ಚಿಂತನ-ಮಂಥಣ: ಡಾ. ಬೆಟಗೇರಿ ಕೃಷ್ಣಶರ್ಮರ ಕುರಿತು ಉಪನ್ಯಾಸ

ಬೆಳದಿಂಗಳ ಚಿಂತನ-ಮಂಥಣ: ಡಾ. ಬೆಟಗೇರಿ ಕೃಷ್ಣಶರ್ಮರ ಕುರಿತು ಉಪನ್ಯಾಸ

Spread the love

ಬೆಳದಿಂಗಳ ಚಿಂತನ-ಮಂಥಣ:
ಡಾ. ಬೆಟಗೇರಿ ಕೃಷ್ಣಶರ್ಮರ ಕುರಿತು ಉಪನ್ಯಾಸ

ಮೂಡಲಗಿ: ಮೂಡಲಗಿ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಜ್ಞಾನದೀಪ್ತಿ ಸಾಹಿತ್ಯ ಪ್ರತಿಷ್ಠಾನ ಇವುಗಳ ಬೆಳದಿಂಗಳ ಸಾಹಿತ್ಯ ಚಿಂತನ-ಮಂಥನ ಕಾರ್ಯಕ್ರಮವು ಏ. 16ರಂದು ಸಂಜೆ 6.30ಕ್ಕೆ ಶ್ರೀರಂಗ ಸಾಂಸ್ಕøತಿಕ ಭವನದಲ್ಲಿ ಜರುಗಲಿದೆ.
ಅಧ್ಯಕ್ಷತೆಯನ್ನು ಶಿವಾನಂದ ಬೆಳಕೂಡ ವಹಿಸಲಿದ್ದು, ;ಡಾ. ಬೆಟಗೇರಿ ಕೃಷ್ಣಶರ್ಮರ ಬದುಕು-ಬರಹ’ ಕುರಿತು ಸಾಹಿತಿ ಸಿದ್ರಾಮ್ ದ್ಯಾಗಾನಟ್ಟಿ ಉಪನ್ಯಾಸ ನೀಡುವರು. ಕಸಾಪ ಅಧ್ಯಕ್ಷ ಡಾ. ಸಂಜಯ ಶಿಂಧಿಹಟ್ಟಿ ಉಪಸ್ಥಿತರಿರುವರು ಎಂದು ಕಾರ್ಯದರ್ಶಿ ಎ.ಎಚ್. ಒಂಟಗೋಡಿ, ಬಿ.ಆರ್. ತರಕಾರ ಪ್ರಕಟಣೆಯಲ್ಲಿ ತಿಳಿಸಿರುವರು.


Spread the love

About inmudalgi

Check Also

*ಶಾಲಾ ಪ್ರಾರಂಭೋತ್ಸವದ ಸಕಲ ಸಿದ್ಧತೆ * ಮಕ್ಕಳಿಗೆ ಮತ್ತು ಪಾಲಕರಿಗೆ ವಿಶೇಷ ಊಟದ ವ್ಯವಸ್ಥೆ

Spread the loveಬೆಟಗೇರಿ ಸಿಆರ್‍ಸಿ ವಲಯದ ಶಾಲೆಗಳಲ್ಲಿ  ಸ್ವಚ್ಛತಾ  ಕಾರ್ಯ.! *ಎಲ್ಲ ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳಿಗೆ ಹೂ ನೀಡಿ, ಸಿಹಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ