Breaking News
Home / Recent Posts / ಮಾನವ ಹಕ್ಕುಗಳ ಪರಿಷತ್‍ಗೆ ಕಟ್ಟಿಕಾರ ಆಯ್ಕೆ

ಮಾನವ ಹಕ್ಕುಗಳ ಪರಿಷತ್‍ಗೆ ಕಟ್ಟಿಕಾರ ಆಯ್ಕೆ

Spread the love

 

ಮೂಡಲಗಿ: ತಾಲೂಕಿನ ತುಕ್ಕಾನಟ್ಟಿ ಗ್ರಾಮದ ನ್ಯಾಯವಾದಿ ಯಲ್ಲಪ್ಪ ಕಟ್ಟಿಕಾರ ಅವರನ್ನು ಅಖಿಲ ಭಾರತ ಮಾನವ ಹಕ್ಕುಗಳ ಪರಿಷತ್‍ಗೆ ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ ರಾಷ್ಟ್ರೀಯ ಅಧ್ಯಕ್ಷ ಡಾ: ಸುರೇಶಕುಮಾರ ಆದೇಶಿಸಿದ್ದಾರೆ.

ಮಾನವ ಹಕ್ಕುಗಳ ಉಲ್ಲಂಘನೆ ಹೆಚ್ಚಾಗುತ್ತಿದ್ದು ಈ ಸಂಬಂಧ ಜನರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸುವುದು ಹಾಗೂ ಪರಿಷತ್ತಿನ ದ್ಯೇಯೋದ್ದೇಶಗಳಿಗೆ ಆದ್ಯತೆ ನೀಡಬೇಕೆಂದು ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.


Spread the love

About inmudalgi

Check Also

ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ. ಮುಖ್ಯೋಪಾದ್ಯಾಯ — ಚಂದ್ರಕಾಂತ ಬಿ. ಪೂಜೇರಿ

Spread the loveಮೂಡಲಗಿ : ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ ವಿದ್ಯಾರ್ಥಿಗಳು ತಂದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ