Breaking News
Home / Recent Posts / ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ ಮಂಜೂರು-ಸಂಸದ ಈರಣ್ಣ ಕಡಾಡಿ

ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ ಮಂಜೂರು-ಸಂಸದ ಈರಣ್ಣ ಕಡಾಡಿ

Spread the love

 

ಮೂಡಲಗಿ: ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಡಿಯಿಂದ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕಡಹಟ್ಟಿ ಗ್ರಾಮದ ಕುಮಾರ ಶ್ಲೋಕ್ ಅಮುಲ ಹಲಕರ್ಣಿ ಇವರ ಚಿಕಿತ್ಸೆಗೆ 3 ಲಕ್ಷ ರೂ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರ ಶಿಫಾರಸ್ಸಿನ ಮೇರೆಗೆ ವೈದ್ಯಕೀಯ ಚಿಕಿತ್ಸೆಗೆ ಹಣ ಮಂಜೂರಾಗಿದೆ ಎಂದು ಸಂಸದರು ತಿಳಿಸಿದ್ದಾರೆ.
ಕಲ್ಲೋಳಿ ಪಟ್ಟಣದ ಗೃಹ ಕಛೇರಿಯಲ್ಲಿ ಆದೇಶ ಪ್ರತಿಯನ್ನು ವಿತರಿಸಿದರು. ಈ ಸಂದರ್ಭದಲ್ಲಿ ಸಚಿನ ಹಲಕರ್ಣಿ, ಮಹೋಹರ ಚೌಗಲಾ, ಸುನೀಲ ಹಲಕರ್ಣಿ, ವಿದ್ಯಾನಂದ ಹಲಕರ್ಣಿ, ನೇಮಿನಾಥ ತೇರದಾಳ ಇದ್ದರು.

 


Spread the love

About inmudalgi

Check Also

ಬಸವರಾಜ ತಿಪ್ಪಣ್ಣ ಕರೆಪ್ಪಗೊಳ ಅವರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

Spread the love ಬೆಟಗೇರಿ :ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಕಾಗವಾಡ ವಲಯ ವ್ಯಾಪ್ತಿಯ ಶಿರಗುಪ್ಪಿ ಸಿದ್ದೇಶ್ವರ ವಿದ್ಯಾಲಯದ ಹೈಸ್ಕೂಲ್ ವಿಭಾಗದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ