Breaking News
Home / Recent Posts / ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ ಮಂಜೂರು-ಸಂಸದ ಈರಣ್ಣ ಕಡಾಡಿ

ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ ಮಂಜೂರು-ಸಂಸದ ಈರಣ್ಣ ಕಡಾಡಿ

Spread the love

 

ಮೂಡಲಗಿ: ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಡಿಯಿಂದ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕಡಹಟ್ಟಿ ಗ್ರಾಮದ ಕುಮಾರ ಶ್ಲೋಕ್ ಅಮುಲ ಹಲಕರ್ಣಿ ಇವರ ಚಿಕಿತ್ಸೆಗೆ 3 ಲಕ್ಷ ರೂ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರ ಶಿಫಾರಸ್ಸಿನ ಮೇರೆಗೆ ವೈದ್ಯಕೀಯ ಚಿಕಿತ್ಸೆಗೆ ಹಣ ಮಂಜೂರಾಗಿದೆ ಎಂದು ಸಂಸದರು ತಿಳಿಸಿದ್ದಾರೆ.
ಕಲ್ಲೋಳಿ ಪಟ್ಟಣದ ಗೃಹ ಕಛೇರಿಯಲ್ಲಿ ಆದೇಶ ಪ್ರತಿಯನ್ನು ವಿತರಿಸಿದರು. ಈ ಸಂದರ್ಭದಲ್ಲಿ ಸಚಿನ ಹಲಕರ್ಣಿ, ಮಹೋಹರ ಚೌಗಲಾ, ಸುನೀಲ ಹಲಕರ್ಣಿ, ವಿದ್ಯಾನಂದ ಹಲಕರ್ಣಿ, ನೇಮಿನಾಥ ತೇರದಾಳ ಇದ್ದರು.

 


Spread the love

About inmudalgi

Check Also

ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ. ಮುಖ್ಯೋಪಾದ್ಯಾಯ — ಚಂದ್ರಕಾಂತ ಬಿ. ಪೂಜೇರಿ

Spread the loveಮೂಡಲಗಿ : ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ ವಿದ್ಯಾರ್ಥಿಗಳು ತಂದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ