Breaking News
Home / Recent Posts / ಬೆಟಗೇರಿ ಗ್ರಾಮದ ಆಧ್ಯಾತ್ಮಜೀವಿ ಪುಂಡಲೀಕಪ್ಪ ಪಾರ್ವತೇರ ಇನ್ನಿಲ್ಲಾ.!

ಬೆಟಗೇರಿ ಗ್ರಾಮದ ಆಧ್ಯಾತ್ಮಜೀವಿ ಪುಂಡಲೀಕಪ್ಪ ಪಾರ್ವತೇರ ಇನ್ನಿಲ್ಲಾ.!

Spread the love

ನಿಧನ ವಾರ್ತೆ

ಬೆಟಗೇರಿ ಗ್ರಾಮದ ಆಧ್ಯಾತ್ಮಜೀವಿ ಪುಂಡಲೀಕಪ್ಪ ಪಾರ್ವತೇರ ಇನ್ನಿಲ್ಲಾ.!

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಲಿಂಗಾಯತ ಸಮಾಜದ ಹಿರಿಯ ನಾಗರಿಕ, ಸಾಮಾಜಿಕ, ಶೈಕ್ಷಣಿಕ ವಲಯದ ಚಿಂತಕ ಹಾಗೂ ಆಧ್ಯಾತ್ಮಜೀವಿ, ಶರಣರಾದ ಪುಂಡಲೀಕಪ್ಪ ರತ್ನಪ್ಪ ಪಾರ್ವತೇರ (71) ಇವರು ನ.28ರಂದು ನಿಧನರಾದರು. ಮೃತರು ಓರ್ವ ಪುತ್ರ, ಇಬ್ಬರು ಪುತ್ರಿಯರು, ಸೊಸೆ, ಮೊಮ್ಮಕ್ಕಳು, ಅಳಿಯಂದಿರು, ಸಹೋದರರು ಸೇರಿದಂತೆ ಅಪಾರ ಬಂಧು-ಬಳಗವನ್ನಗಲಿದ್ದಾರೆ.

ಸಂತಾಪ: ಇಂಚಲದ ಡಾ..ಶಿವಾನಂದ ಭಾರತಿ ಮಹಾಸ್ವಾಮೀಜಿ, ನಾಡಿನ ವಿವಿಧ ಮಠ-ಮಾನ್ಯಗಳ ಶ್ರೀಗಳು, ಹರ,ಗುರು, ಚರಮೂರ್ತಿಗಳು, ಸಂತ-ಶರಣರು ಸೇರಿದಂತೆ ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ಗಣ್ಯರು ರಾಜಕೀಯ ಮುಖಂಡರು, ಬೆಟಗೇರಿ ಗ್ರಾಮದ ಆಧ್ಯಾತ್ಮಜೀವಿ, ಶರಣರಾದ ಪುಂಡಲೀಕಪ್ಪ ಪಾರ್ವತೇರ ನಿಧನಕ್ಕೆ ತೀವ್ರ ಸಂತಾಪ ಶೋಕ ವ್ಯಕ್ತಪಡಿಸಿದ್ದಾರೆ.


Spread the love

About inmudalgi

Check Also

ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ. ಮುಖ್ಯೋಪಾದ್ಯಾಯ — ಚಂದ್ರಕಾಂತ ಬಿ. ಪೂಜೇರಿ

Spread the loveಮೂಡಲಗಿ : ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ ವಿದ್ಯಾರ್ಥಿಗಳು ತಂದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ