Breaking News
Home / Recent Posts / ಇಡೀ ಉಪ್ಪಾರ ಸಮಾಜನ ಜನರಿಗೆ ನೋವು ಉಂಟಾಗಿದೆ- ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾದ ರಾಜ್ಯಾಧ್ಯಕ್ಷ ವಿಷ್ಣು ಲಾತೂರ

ಇಡೀ ಉಪ್ಪಾರ ಸಮಾಜನ ಜನರಿಗೆ ನೋವು ಉಂಟಾಗಿದೆ- ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾದ ರಾಜ್ಯಾಧ್ಯಕ್ಷ ವಿಷ್ಣು ಲಾತೂರ

Spread the love

ಮೂಡಲಗಿ: ಘಟಪ್ರಭದ ನಂ1 ಯೂಟ್ಯೂಬ್ ಚಾನಲ್ ಒಂದರಲ್ಲಿ ಭಗೀರಥ ಉಪ್ಪಾರ ಸಮಾಜಕ್ಕೆ ಅವಮಾನ ಮಾಡಿದ್ದು ಇಡೀ ಉಪ್ಪಾರ ಸಮಾಜನ ಜನರಿಗೆ ನೋವು ಉಂಟಾಗಿದೆ. ಕೂಡಲೇ ಆ ಯೂಟ್ಯೂಬ್ ಚಾನಲ್ ಮಾಲೀಕ ಮೇಲೆ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾದ ರಾಜ್ಯಾಧ್ಯಕ್ಷ ವಿಷ್ಣು ಲಾತೂರ ಆಗ್ರಹಿಸಿದ್ದಾರೆ.

ಬುಧುವಾರದಂದು ಪತ್ರಿಕಾ ಹೇಳಿಕೆ ನೀಡಿರುವ ಅವರು, ಘಟಪ್ರಭದ ನಂ1 ಯೂಟ್ಯೂಬ್ ಚಾನಲ್ ಮಾಲೀಕ ಸೈಯದ್ ಅವರು ಅಥಿರತ, ಮಹಾರಥ, ಭಗೀರಥ ಬಂದರು ಇಡೀ ಬೆಳಗಾವಿ ಜಿಲ್ಲೆಯಲ್ಲೇ ಜಾರಕಿಹೊಳಿ ಕುಟುಂಬವನ್ನು ಸೋಲಿಸಲು ಸಾಧ್ಯವಿಲ್ಲ ಎಂದು ಹೇಳಿದು ಇದು ಖಂಡನೀಯವಾಗಿದೆ. ಘಟಪ್ರಭದ ನಂ1ಯೂಟ್ಯೂಬ್ ಚಾಲನ ವಿರುದ್ದ ಮೂಡಲಗಿ ತಾಲೂಕಾ ಹಾಗೂ ಗೋಕಾಕ ತಾಲೂಕಿನ ಎಲ್ಲ ಉಪ್ಪಾರ ಸಮುದಾಯದ ಜನರು ಪ್ರತಿಭಟನೆ ಮಾಡಲಾಗುತ್ತಿದ್ದು, ಕೂಡಲೇ ಪೊಲೀಸ್ ಅಧಿಕಾರಿಗಳು ಆ ಮಾಲೀಕರನ್ನು ಬಂಧಿಸಬೇಕೆಂದು ತಿಳಿಸಿದ್ದಾರೆ.


Spread the love

About inmudalgi

Check Also

ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ. ಮುಖ್ಯೋಪಾದ್ಯಾಯ — ಚಂದ್ರಕಾಂತ ಬಿ. ಪೂಜೇರಿ

Spread the loveಮೂಡಲಗಿ : ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ ವಿದ್ಯಾರ್ಥಿಗಳು ತಂದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ