Breaking News
Home / Recent Posts / ಹೊಸಳ್ಳಿ ಅಭಿನವ ಬೂದೀಶ್ವರ ಸ್ವಾಮಿಜಿಗೆ ತುಲಾಭಾರ

ಹೊಸಳ್ಳಿ ಅಭಿನವ ಬೂದೀಶ್ವರ ಸ್ವಾಮಿಜಿಗೆ ತುಲಾಭಾರ

Spread the love

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಈಶ್ವರ ದೇವರ ದೇವಸ್ಥಾನದಲ್ಲಿ ಇತ್ತೀಚೆಗೆ ನಡೆದ ೪೦ನೇ ಸತ್ಸಂಗ ಸಮ್ಮೇಳನದಲ್ಲಿ ಹೊಸಳ್ಳಿ ಅಭಿನವ ಬೂದೀಶ್ವರ ಸ್ವಾಮಿಜಿಗೆ ಗೋಕಾಕ ತಾಲೂಕಿನ ಬೆಟಗೇರಿ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಯ ಮುಖ್ಯಶಿಕ್ಷಕ ವೈ.ಸಿ.ಶೀಗಿಹಳ್ಳಿ ಮತ್ತು ಕುಟುಂಬದವರು ಭಕ್ತಿಯ ತುಲಾಭಾರ ಸೇವೆ ನೆರವೇರಿಸಿದರು.


Spread the love

About inmudalgi

Check Also

ಪ್ರತಿಯೊಬ್ಬರೂ ಸಸಿ ನೆಟ್ಟು ಪರಿಸರ ಉಳಿವಿಗಾಗಿ ಪ್ರಯತ್ನಿಸಬೇಕು: ರಮೇಶ ಅಳಗುಂಡಿ

Spread the loveಪ್ರತಿಯೊಬ್ಬರೂ ಸಸಿ ನೆಟ್ಟು ಪರಿಸರ ಉಳಿವಿಗಾಗಿ ಪ್ರಯತ್ನಿಸಬೇಕು: ರಮೇಶ ಅಳಗುಂಡಿ ಬೆಟಗೇರಿ:ಪ್ರತಿಯೊಬ್ಬರೂ ತಮ್ಮ ಸುತ್ತಲಿನ ಪ್ರದೇಶದಲ್ಲಿ ಒಂದೊಂದೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ