Breaking News
Home / ಬೆಳಗಾವಿ / ದಾಸೋಹ ರತ್ನ ಚಕ್ರವರ್ತಿ ದಾನೇಶ್ವರ ಶ್ರೀಗಳಿಗೆ ಸತ್ಕಾರ

ದಾಸೋಹ ರತ್ನ ಚಕ್ರವರ್ತಿ ದಾನೇಶ್ವರ ಶ್ರೀಗಳಿಗೆ ಸತ್ಕಾರ

Spread the love

ಮೂಡಲಗಿ: ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರ ಕನ್ನಡ ಮತ್ತು ಸಂಸ್ಕøತ ಇಲಾಖೆಯಿಂದ “ಸುವರ್ಣ ಮಹೋತ್ಸವ” ಪ್ರಶಸ್ತಿಗೆ ಭಾಜನರಾದ ಬಂಡಿಗಣಿಯ ದಾಸೋಹ ರತ್ನ ಚಕ್ರವರ್ತಿ ದಾನೇಶ್ವರ ಶ್ರೀಗಳನ್ನು ಅರಂಭಾವಿ-ಸಂಗನಕೇರಿಯ ಶ್ರೀ ಚಕ್ರವರ್ತಿ ಕುರಿ ಸಂಗೋಪನೆ ಮತ್ತು ಉಣ್ಣಿ ಉತ್ಪಾದಕರ ಸಹಕಾರಿ ಸಂಘ ಮತ್ತು ಅರಭಾವಿ ಶ್ರೀ ಚಕ್ರವರ್ತಿ ದಾನೇಶ್ವರ ಕೃಪಾ ಸಂಚಾರಿ ಕುರುಬರ ಕುರಿ ಸಂಗೋಪನೆ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ಪದಾಧಿಕಾರಿಗಳು ಸತ್ಕರಿಸಿ ಗೌರವಿಸಿದರು.
ಶ್ರೀ ಚಕ್ರವರ್ತಿ ಕುರಿ ಸಂಗೋಪನೆ ಮತ್ತು ಉಣ್ಣಿ ಉತ್ಪಾದಕರ ಸಹಕಾರಿ ಸಂಘ ಅಧ್ಯಕ್ಷ ಅಲ್ಲಪ್ಪ ಹಾಲಪ್ಪ ಗಣೇಶವಾಡಿ, ಉಪಾಧ್ಯಕ್ಷ ಸಿದ್ದು ಮಲ್ಲಪ್ಪ ಮಾಯಣ್ಣವರ, ನಿರ್ದೇಶಕರಾದ ದುಂಡಪ್ಪ ಸತ್ತಿಗೇರಿ, ದುಂಡಪ್ಪ ಚವರದಾರ, ದುಂಡಪ್ಪ ಒಬ್ಬಟ್ಟಿಗೆ , ಮಲ್ಲಪ್ಪ ಕೊಳದೂರು ಮತ್ತು ಶ್ರೀ ಚಕ್ರವರ್ತಿ ದಾನೇಶ್ವರ ಕೃಪಾ ಸಂಚಾರಿ ಕುರುಬರ ಕುರಿ ಸಂಗೋಪನೆ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ಪದಾಧಿಕಾರಿಗಳು ಮತ್ತಿತರರು ಇದ್ದರು.


Spread the love

About inmudalgi

Check Also

ಸಾಹಿತಿ ಚಿದಾನಂದ ಹೂಗಾರ ರವರ ಭಟ್ಟಿನೀಯ ಭ್ರಾಂತಿ ಚಿತ್ತ* ಕವನ ಸಂಕಲನ ಲೋಕಾರ್ಪಣೆ

Spread the loveಮೂಡಲಗಿಯ ಚೈತನ್ಯ ಸೊಸೈಟಿಯಲ್ಲಿ ಮೂಡಲಗಿ ತಾಲ್ಲೂಕು ಚುಸಾಪ ಮತ್ತು ಮಲ್ಲಿಕಾರ್ಜುನ ಪ್ರಕಾಶನದಿಂದ ಏರ್ಪಡಿಸಿದ ಚಿದಾನಂದ ಹೂಗಾರ ಅವರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ