Breaking News
Home / ಬೆಳಗಾವಿ / ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಬಸವಂತ ಕೋಣಿಗೆ ಸನ್ಮಾನ

ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಬಸವಂತ ಕೋಣಿಗೆ ಸನ್ಮಾನ

Spread the love

ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಬಸವಂತ ಕೋಣಿಗೆ ಸನ್ಮಾನ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ವಿವಿಧೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಅವಿರೂಧವಾಗಿ ಆಯ್ಕೆಗೊಂಡ ತಾಪಂ ಮಾಜಿ ಸದಸ್ಯ ಬಸವಂತ ಕೋಣಿ ಅವರನ್ನು ಜ.5ರಂದು ಸ್ಥಳೀಯ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮತ್ತು ಕನಕದಾಸ ಮೂರ್ತಿ ಉತ್ಸವ ಸಮಿತಿ ವತಿಯಿಂದ ಸನ್ಮಾನಿಸಿದರು.
ಹನುಮಂತ ವಡೇರ, ಸಂಗಯ್ಯ ಹಿರೇಮಠ, ಲಕ್ಷ್ಮಣ ಸೋಮಗೌಡ್ರ, ಪುಂಡಲೀಕ ಹಾಲಣ್ಣವರ, ಅಶೋಕ ಕೋಣಿ, ಲಕ್ಕಪ್ಪ ಚಂದರಗಿ, ಭೀಮಶೆಪ್ಪ ಹೊಂಗಲ, ಸಿದ್ದಪ್ಪ ಬಾಣಸಿ, ಮುತ್ತೆಪ್ಪ ಕುರುಬರ, ರಾಮಣ್ಣ ನೀಲಣ್ಣವರ, ಸಿದ್ದಬೀರ ಧರ್ಮಟ್ಟಿ, ಸುರೇಶ ಬಾಣಸಿ, ತುಕಾರಾಮ ಕುರಿ, ಸ್ಥಳೀಯ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮತ್ತು ಕನಕದಾಸ ಮೂರ್ತಿ ಉತ್ಸವ ಸಮಿತಿ ಸದಸ್ಯರು, ಇತರರು ಇದ್ದರು.


Spread the love

About inmudalgi

Check Also

ಪ್ರತಿಯೊಬ್ಬರೂ ಸಸಿ ನೆಟ್ಟು ಪರಿಸರ ಉಳಿವಿಗಾಗಿ ಪ್ರಯತ್ನಿಸಬೇಕು: ರಮೇಶ ಅಳಗುಂಡಿ

Spread the loveಪ್ರತಿಯೊಬ್ಬರೂ ಸಸಿ ನೆಟ್ಟು ಪರಿಸರ ಉಳಿವಿಗಾಗಿ ಪ್ರಯತ್ನಿಸಬೇಕು: ರಮೇಶ ಅಳಗುಂಡಿ ಬೆಟಗೇರಿ:ಪ್ರತಿಯೊಬ್ಬರೂ ತಮ್ಮ ಸುತ್ತಲಿನ ಪ್ರದೇಶದಲ್ಲಿ ಒಂದೊಂದೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ