Breaking News
Home / ಬೆಳಗಾವಿ / ಕಿತ್ತೂರು ಕರ್ನಾಟಕದ ಅಭಿವೃದ್ಧಿಗೆ ಯಾವುದೇ ವಿಶೇಷ ಆರ್ಥಿಕ ನೆರವು ಘೋಷಣೆ ಮಾಡದಿರುವುದು ಈ ಭಾಗದ ಜನರಿಗೆ ನಿರಾಶಾದಾಯಕ- ಈರಣ್ಣ ಕಡಾಡಿ

ಕಿತ್ತೂರು ಕರ್ನಾಟಕದ ಅಭಿವೃದ್ಧಿಗೆ ಯಾವುದೇ ವಿಶೇಷ ಆರ್ಥಿಕ ನೆರವು ಘೋಷಣೆ ಮಾಡದಿರುವುದು ಈ ಭಾಗದ ಜನರಿಗೆ ನಿರಾಶಾದಾಯಕ- ಈರಣ್ಣ ಕಡಾಡಿ

Spread the love

ಮೂಡಲಗಿ: ಕಿತ್ತೂರು ಕರ್ನಾಟಕದ ಅಭಿವೃದ್ಧಿಗೆ ಯಾವುದೇ ವಿಶೇಷ ಆರ್ಥಿಕ ನೆರವು ಘೋಷಣೆ ಮಾಡದಿರುವುದು ಈ ಭಾಗದ ಜನರಿಗೆ ನಿರಾಶಾದಾಯಕವಾಗಿದೆ. ರಾಜ್ಯದ ಮೂಲಸೌಕರ್ಯ ಅಭಿವೃದ್ಧಿಗೆ ಈ ಬಜೆಟನಲ್ಲಿ ಗಮನಾರ್ಹ ಹಂಚಿಕೆ ಇಲ್ಲದಿರುವುದು ಆರ್ಥಿಕ ಪ್ರಗತಿಗೆ ದೊಡ್ಡ ಹೊಡೆತವಾಗಿದೆ. ನೀರಾವರಿ, ಗ್ರಾಮೀಣ ಅಭಿವೃದ್ಧಿ, ಕೃಷಿಗೆ ವಿಶೇಷವಾಗಿರುವ ಯಾವುದೇ ಅನುದಾನ ನೀಡದಿರುವುದು ರೈತಾಪಿ ವರ್ಗಕ್ಕೆ ನಿರಾಶಾದಾಯಕವಾಗಿದೆ. ಇದೊಂದು ನಿರಪಯುಕ್ತ, ರೈತ ವಿರೋಧಿ ಬಜೆಟ್ ಆಗಿದೆ.

ಈರಣ್ಣ ಕಡಾಡಿ, ಸಂಸದರು ರಾಜ್ಯಸಭಾ


Spread the love

About inmudalgi

Check Also

ಆರ್.ಡಿ.ಎಸ್. ಪಿಯು ಕಾಲೇಜಿನ ವಾರ್ಷಿಕ ಸ್ನೇಹ ಸಮ್ಮೇಳನ ಮತ್ತು ಬೀಳ್ಕೊಡುವ ಸಮಾರಂಭ

Spread the love  ಮೂಡಲಗಿ : ದಿನಾಂಕ 19-01-2026 ರಂದು ಇಲ್ಲಿನ ಶೈಕ್ಷಣಿಕ ಸಂಸ್ಥೆಯಾದ ಆರ್.ಡಿ.ಎಸ್. ಸ್ವತಂತ್ರ ಪದವಿ ಪೂರ್ವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ