Breaking News
Home / ಬೆಳಗಾವಿ / ಸಾಲ ಬಾಧೆಯಿಂದ ಬೇಸತ್ತು ನೇಕಾರ ನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ

ಸಾಲ ಬಾಧೆಯಿಂದ ಬೇಸತ್ತು ನೇಕಾರ ನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ

Spread the love

ಮೂಡಲಗಿ : ಸಾಲ ಬಾಧೆಯಿಂದ ಬೇಸತ್ತು ನೇಕಾರ ನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ನಾಗನೂರ ಪಟ್ಟಣದಲ್ಲಿ ಗುರುವಾರ ನಡೆದಿದೆ.
ನಾಗನೂರ ಪಟ್ಟಣದ ರಮೇಶ ಮರಿಜಾಡರ (37) ಎಂಬ ನೇಕಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಮೇಶ ನೇಕಾರಿಕೆ ಉದ್ಯೋಗಕ್ಕಾಗಿ ಸಾಲ ಮಾಡಿದ್ದರು. ಉದ್ಯೋಗ ಸರಿಯಾಗಿ ನಡೆಯದೇ ನಷ್ಟ ಅನುಭವಿಸಿದ್ದರು. ಸಾಲಬಾಧೆಯಿಂದ ಬೇಸತ್ತಿದ್ದರು ಎನ್ನಲಾಗುತ್ತಿದೆ. ಗುರುವಾರ ಮುಂಜಾನೆ ನೇಕಾರಿಕೆ ಮಾಡುವ ಶೇಡಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಮೂಡಲಗಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About inmudalgi

Check Also

ರಂಗಭೂಮಿ ಮತ್ತು ಜಾನಪದ ಕಲೆ ನಿತ್ಯ ನೂತನವಾಗಿದೆ : ಶಿವಪುತ್ರ ಪರಮಾನಟ್ಟಿ

Spread the love ಬೆಟಗೇರಿ:ಉತ್ತರ ಕರ್ನಾಟಕದ ಹಳ್ಳಿಗಳಲ್ಲಿ ಮಾತ್ರ ರಂಗಭೂಮಿ ಮತ್ತು ಬೈಲಾಟದ ಕಲೆಗಳನ್ನು ಕಾಣಬಹುದಾಗಿದೆ. ಜಾನಪದ ನಮ್ಮ ಸಂಸ್ಕøತಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ