Breaking News
Home / ಬೆಳಗಾವಿ / ಬಸನಗೌಡ ದೇಯಣ್ಣವರ ನಿಧನ

ಬಸನಗೌಡ ದೇಯಣ್ಣವರ ನಿಧನ

Spread the love

ನಿಧನ ವಾರ್ತೆ

ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಶರಣ ಜೀವಿ, ಈಶ್ವರ ಭಜನಾ ಮಂಡಳಿ ಸದಸ್ಯ ಬಸನಗೌಡ ಶಿವರುದ್ರಗೌಡ ದೇಯಣ್ಣವರ(74) ಇವರು ಜುಲೈ.8ರಂದು ನಿಧನರಾದರು. ಮೃತರು ಪತ್ನಿ, ಓರ್ವ ಪುತ್ರ, ಸೋಸೆ, ಇಬ್ಬರು ಪುತ್ರಿಯರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂದು-ಬಳಗವನ್ನಗಲಿದ್ದಾರೆ.
ಸಂತಾಪ: ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ಹಿರಿಯ ನಾಗರಿಕರು, ಹರ, ಗುರು, ಚರಮೂರ್ತಿಗಳು, ಗಣ್ಯರು, ಸ್ಥಳೀಯರು ಶರಣಜೀವಿ ಬಸನಗೌಡ ಶಿವರುದ್ರಗೌಡ ದೇಯಣ್ಣವರ ನಿಧನಕ್ಕೆ ತೀವ್ರ ಸಂತಾಪ ಶೋಕ ವ್ಯಕ್ತಪಡಿಸಿದ್ದಾರೆ.


Spread the love

About inmudalgi

Check Also

ಬೆಟಗೇರಿ: ರಾಜಸ್ಥಾನಿ ಅಂಗಡಿ ತೆರವು ಮಾಡುವಂತೆ ಆಗ್ರಹ

Spread the love ವರದಿ:ಅಡಿವೇಶ ಮುಧೋಳ. ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಎಲ್ಲ ಅಂಗಡಿ ಮುಂಗಟ್ಟುಗಳ ಸ್ಥಳೀಯ ಮಾಲೀಕರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ