
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜಾಗೃತ ವೀರಭದ್ರೇಶ್ವರ ದೇವರ ದೇವಾಲಯದಲ್ಲಿ ನೂಲ ಹುಣ್ಣಿಮೆ ಮತ್ತು ಶ್ರಾವಣ ಮಾಸದ ಪ್ರಯುಕ್ತ ಶನಿವಾರ ಆ.9ರಂದು ವೀರಭದ್ರೇಶ್ವರ ದೇವರ ಗದ್ದುಗೆ ವಿವಿಧ ಹೂ ಮಾಲೆಗಳಿಂದ ವಿಶೇಷ ಅಲಂಕಾರಗೊಂಡು ಎಲ್ಲರ ಭಕ್ತರ ಭಕ್ತಿಯ ಕಣ್ಮನ ಸೆಳೆಯಿತು.
Spread the loveಬೆಟಗೇರಿ ಸಿಆರ್ಸಿ ವಲಯದ ಶಾಲೆಗಳಲ್ಲಿ ಸ್ವಚ್ಛತಾ ಕಾರ್ಯ.! *ಎಲ್ಲ ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳಿಗೆ ಹೂ ನೀಡಿ, ಸಿಹಿ …