ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜಾಗೃತ ವೀರಭದ್ರೇಶ್ವರ ದೇವರ ದೇವಾಲಯದಲ್ಲಿ ನೂಲ ಹುಣ್ಣಿಮೆ ಮತ್ತು ಶ್ರಾವಣ ಮಾಸದ ಪ್ರಯುಕ್ತ ಶನಿವಾರ ಆ.9ರಂದು ವೀರಭದ್ರೇಶ್ವರ ದೇವರ ಗದ್ದುಗೆ ವಿವಿಧ ಹೂ ಮಾಲೆಗಳಿಂದ ವಿಶೇಷ ಅಲಂಕಾರಗೊಂಡು ಎಲ್ಲರ ಭಕ್ತರ ಭಕ್ತಿಯ ಕಣ್ಮನ ಸೆಳೆಯಿತು.
Spread the loveಮೂಡಲಗಿ : ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ ವಿದ್ಯಾರ್ಥಿಗಳು ತಂದೆ …