Breaking News
Home / ಬೆಳಗಾವಿ / ಗುರುಪುಷ್ಯಾಮೃತ ದಿನ ನಡೆದ ಕುಂಕುಮಾರ್ಚನೆ

ಗುರುಪುಷ್ಯಾಮೃತ ದಿನ ನಡೆದ ಕುಂಕುಮಾರ್ಚನೆ

Spread the love

ಮೂಡಲಗಿ ಪಟ್ಟಣದ ಢವಳೇಶ್ವರ ಕಾಲನಿಯಲ್ಲಿಯ ಶ್ರೀ ಲಕ್ಷ್ಮೀ ದೇವಿ ದೇವಸ್ಥಾನದಲ್ಲಿ ಅರ್ಚಕ ರಾಘವೇಂದ್ರ ತೆಗ್ಗಿ ನೇತೃತ್ವದಲ್ಲಿ ವಿಶ್ವ ಹಿಂದೂ ಪರಿಷತ್‍ದ ಮಾತೃಶಕ್ತಿ ವತಿಯಿಂದ ಗುರುಪುಷ್ಯಾಮೃತ ದಿನ ಗುರುವಾರದಂದು ನಡೆದ ಕುಂಕುಮಾರ್ಚನೆಯಲ್ಲಿ ಭಾಗವಹಿಸಿದ ಮಹಿಳೆಯರು.


Spread the love

About inmudalgi

Check Also

ಬಸವರಾಜ ತಿಪ್ಪಣ್ಣ ಕರೆಪ್ಪಗೊಳ ಅವರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

Spread the love ಬೆಟಗೇರಿ :ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಕಾಗವಾಡ ವಲಯ ವ್ಯಾಪ್ತಿಯ ಶಿರಗುಪ್ಪಿ ಸಿದ್ದೇಶ್ವರ ವಿದ್ಯಾಲಯದ ಹೈಸ್ಕೂಲ್ ವಿಭಾಗದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ