ಮೂಡಲಗಿ ಪಟ್ಟಣದ ಢವಳೇಶ್ವರ ಕಾಲನಿಯಲ್ಲಿಯ ಶ್ರೀ ಲಕ್ಷ್ಮೀ ದೇವಿ ದೇವಸ್ಥಾನದಲ್ಲಿ ಅರ್ಚಕ ರಾಘವೇಂದ್ರ ತೆಗ್ಗಿ ನೇತೃತ್ವದಲ್ಲಿ ವಿಶ್ವ ಹಿಂದೂ ಪರಿಷತ್ದ ಮಾತೃಶಕ್ತಿ ವತಿಯಿಂದ ಗುರುಪುಷ್ಯಾಮೃತ ದಿನ ಗುರುವಾರದಂದು ನಡೆದ ಕುಂಕುಮಾರ್ಚನೆಯಲ್ಲಿ ಭಾಗವಹಿಸಿದ ಮಹಿಳೆಯರು.
Spread the love ವರದಿ:ಅಡಿವೇಶ ಮುಧೋಳ. ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಎಲ್ಲ ಅಂಗಡಿ ಮುಂಗಟ್ಟುಗಳ ಸ್ಥಳೀಯ ಮಾಲೀಕರು …