Breaking News
Home / ತಾಲ್ಲೂಕು / ಕೊರೊನಾ ಭೀತಿ ಮೂಡಲಗಿ ಸಾಹಿತ್ಯ ಸಮ್ಮೇಳನ ಮುಂದೂಡಿಕೆ ಪಟ್ಟಣದಲ್ಲಿ ಜಾಗೃತಿ ಜಾಥಾ

ಕೊರೊನಾ ಭೀತಿ ಮೂಡಲಗಿ ಸಾಹಿತ್ಯ ಸಮ್ಮೇಳನ ಮುಂದೂಡಿಕೆ ಪಟ್ಟಣದಲ್ಲಿ ಜಾಗೃತಿ ಜಾಥಾ

Spread the love

ಕೊರೊನಾ ಭೀತಿ
ಮೂಡಲಗಿ ಸಾಹಿತ್ಯ ಸಮ್ಮೇಳನ ಮುಂದೂಡಿಕೆ
ಪಟ್ಟಣದಲ್ಲಿ ಜಾಗೃತಿ ಜಾಥಾ
ಮೂಡಲಗಿ,ಮಾ.14ರಂದು ಶನಿವಾರ ನಡೆಯಬೇಕಾಗಿದ್ದ ಮೂಡಲಗಿ ತಾಲ್ಲೂಕು ಪ್ರಥಮ ಸಾಹಿತ್ಯ ಸಮ್ಮೇಳನವನ್ನು ಅನಿರ್ಧಿಷ್ಟ ಅವಧಿಯವರೆಗೆ ಮುಂದೂಡಿದ ನಂತರ ಕ.ಸಾ.ಪ.,ಕರುನಾಡು ಸೈನಿಕ ತರಬೇತಿ ಕೇಂದ್ರದಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಕೊರಾನಾ ಜಾಗೃತಿ ಜಾಥಾ ನಡೆಸಿ ಸಾರ್ವಜನಿಕರಿಗೆ ಮುಂಜಾಗೃತಾ ಕ್ರಮ ಅನುಸರಿಸಲು ಜಾಗೃತಿ ಮೂಡಿಸಿದರು.
ವರದಿ : ಈಶ್ವರ ಢವಳೇಶ್ವರ ಮೂಡಲಗಿ


Spread the love

About inmudalgi

Check Also

ಮನುಷ್ಯ ಉದಾರಿಯಾಗಿ ಬದುಕಬೇಕು : ಹೊಸಳ್ಳಿ ಅಭಿನವ ಬೂದೀಶ್ವರ ಸ್ವಾಮಿಜಿ

Spread the loveವರದಿ: ಅಡಿವೇಶ ಮುಧೋಳ. ಬೆಟಗೇರಿ: ಮನುಷ್ಯ ಎಷ್ಟು ವರ್ಷ ಬದುಕಿದ ಅಂಬುವುದು ಮುಖ್ಯವಲ್ಲಾ. ನಿನ್ನ ಬದುಕು ಹೇಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ