Breaking News
Home / ತಾಲ್ಲೂಕು / ದಿನಸಿ ಮತ್ತು ತರಕಾರಿ ವಸ್ತುಗಳ ವಿತರಣೆ

ದಿನಸಿ ಮತ್ತು ತರಕಾರಿ ವಸ್ತುಗಳ ವಿತರಣೆ

Spread the love


ಮೂಡಲಗಿ : ಕೊರೊನಾ ವೈರಸ್‍ದಿಂದ ಲಾಕ್‍ಡೌನ್ ಹಿನ್ನಲೆಯಲ್ಲಿ ಇಲ್ಲಿಯ ಬಸವೇಶ್ವರ ಟ್ರಸ್ಟ್ ಕಮೀಟಿ ಮತ್ತು ನಾಗಲಿಂಗೇಶ್ವರ ಟ್ರಸ್ಟ್ ಕಮೀಟಿ ಇವುಗಳ ಸಂಯುಕ್ತ ಆಶ್ರಯದಲ್ಲಿ ವಾರ್ಡ ನಂ. 6 ನಾಗಲಿಂಗ ನಗರದ ಸುಮಾರು 250 ಕುಟುಂಬಗಳಿಗೆ ದಿನಸಿ ವಸ್ತುಗಳನ್ನು ಮತ್ತು ತರಕಾರಿ ವಸ್ತುಗಳನ್ನು ಬಡವ ಶ್ರೀಮಂತ ಎನ್ನದೆ ಪ್ರತಿಯೊಬ್ಬರ ಮನೆಗೆ ಹೊಗಿ ವಿತರಿಸಲಾಯಿತು.
ಈ ಸಂದರ್ಭದಲ್ಲಿ ದಾನಿಗಳಾದ ಮಲ್ಲಪ್ಪಾ ತೇಲಿ, ಶಿವಬಸು ಬೆಳಕೂಡ, ಶ್ರೀಶೈಲ ಗಾಣಿಗೇರ, ರಾಜಾರಾಮ ಸುವಾಲ್ಕ, ಭೀಮಪ್ಪಾ ಡವಳೇಶ್ವರ, ಸುಭಾಸ ಚಿಕ್ಕೋಡಿ, ಶಿವಲಿಂಗ ಹಾದಿಮನಿ, ಪ್ರಕಾಶ ಕೊಟಗಿ ಹಾಗೂ ಕಮೀಟಿಯ ಸರ್ವ ಸದಸ್ಯರು ಭಾಗಿಯಾಗಿದ್ದರು.


Spread the love

About inmudalgi

Check Also

*ಶಾಲಾ ಪ್ರಾರಂಭೋತ್ಸವದ ಸಕಲ ಸಿದ್ಧತೆ * ಮಕ್ಕಳಿಗೆ ಮತ್ತು ಪಾಲಕರಿಗೆ ವಿಶೇಷ ಊಟದ ವ್ಯವಸ್ಥೆ

Spread the loveಬೆಟಗೇರಿ ಸಿಆರ್‍ಸಿ ವಲಯದ ಶಾಲೆಗಳಲ್ಲಿ  ಸ್ವಚ್ಛತಾ  ಕಾರ್ಯ.! *ಎಲ್ಲ ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳಿಗೆ ಹೂ ನೀಡಿ, ಸಿಹಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ