Breaking News
Home / ತಾಲ್ಲೂಕು / ಏಪ್ರಿಲ್‌ 30 ರವರೆಗೆ ರಾಜ್ಯದಲ್ಲಿ ಲಾಕ್‌ ಡೌನ್‌ ಮುಂದುವರಿಕೆ -ಯಡಿಯೂರಪ್ಪ ಘೋಷಣೆ

ಏಪ್ರಿಲ್‌ 30 ರವರೆಗೆ ರಾಜ್ಯದಲ್ಲಿ ಲಾಕ್‌ ಡೌನ್‌ ಮುಂದುವರಿಕೆ -ಯಡಿಯೂರಪ್ಪ ಘೋಷಣೆ

Spread the love

ಮಾರಣಾಂತಿಕ ಕೊರೋನಾ ವೈರಸ್‌ ನಿಯಂತ್ರಣಕ್ಕಾಗಿ ದೇಶದಾದ್ಯಂತ ಘೋಷಿಸಲಾಗಿದ್ದ ಲಾಕ್‌ ಡೌನ್‌ ಏಪ್ರಿಲ್‌ 14 ರಂದು ಅಂತ್ಯವಾಗುತ್ತಿದ್ದು, ಇದನ್ನು ಏಪ್ರಿಲ್‌ 30 ರವರೆಗೆ ವಿಸ್ತರಣೆ ಮಾಡಲಾಗಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ನಡೆಸಿದ ಸಭೆಯಲ್ಲಿ ಪಾಲ್ಗೊಂಡ ಬಳಿಕ ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪ ಮಾಧ್ಯಮ ಗೋಷ್ಟಿಯಲ್ಲಿ ಈ ಮಾಹಿತಿ ನೀಡಿದ್ದಾರೆ.

ನರೇಂದ್ರ ಮೋದಿಯವರ ಜೊತೆಗೆ ನಡೆಸಿದ ಸಭೆಯ ಮಾಹಿತಿ ಹಂಚಿಕೊಂಡ ಯಡಿಯೂರಪ್ಪನವರು, ಇನ್ನೂ 15 ದಿನಗಳ ಕಾಲ ಲಾಕ್‌ ಡೌನ್‌ ನಿಶ್ಚಿತವಾಗಿದ್ದು, ಆದರೆ ಈ ಕುರಿತ ಮಾರ್ಗಸೂಚಿಗಳನ್ನು ಇನ್ನೆರೆಡು ದಿನಗಳಲ್ಲಿ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ.


Spread the love

About inmudalgi

Check Also

ಬಸವಣ್ಣನವರು ಸಕಲ ಜೀವಿಗಳಿಗೆ ಶ್ರೇಯಸ್ಸು ಬಯಸಿದ್ದರು: ಬಸವಂತ ಕೋಣಿ

Spread the loveವರದಿ: ಅಡಿವೇಶ ಮುಧೋಳ. ಬೆಟಗೇರಿ:ಸಮಾಜದಲ್ಲಿ ಸಮಾನತೆ ತರಲು ಶ್ರಮಿಸಿದ ಬಸವಣ್ಣನವರು ವಿಶ್ವದ ಬಹುದೊಡ್ಡ ಸಮಾಜ ಸುಧಾರಕರಾಗಿದ್ದಾರೆ. ಬಸವಣ್ಣನವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ