Breaking News
Home / ತಾಲ್ಲೂಕು / ಸಂಜೆ ಬುಲೆಟನಲ್ಲಿ ಓರ್ವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ

ಸಂಜೆ ಬುಲೆಟನಲ್ಲಿ ಓರ್ವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ

Spread the love

ಸಂಜೆ ಬುಲೆಟನಲ್ಲಿ ಉತ್ತರ ಕನ್ನಡದ ಓರ್ವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ ಮಂಡ್ಯ 22, ಕಲಬುರ್ಗಿ 10, ಧಾರವಾಡ 4, ಹಾಸನ 6, ಕೋಲಾರ 3, ದಕ್ಷಿಣ ಕನ್ನಡ 2, ಯಾದಗಿರಿ 3, ಉಡುಪಿ 1, ಶಿವಮೊಗ್ಗ 2, ವಿಜಯಪುರ ಒಂದು ಕೇಸ್​​ ಪತ್ತೆಯಾಗಿದೆ. ಒಟ್ಟು 54 ಕೇಸುಗಳ ಪೈಕಿ 36 ಪುರುಷರು, 18 ಮಹಿಳೆಯರು ಇದ್ದಾರೆ.


Spread the love

About inmudalgi

Check Also

ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ. ಮುಖ್ಯೋಪಾದ್ಯಾಯ — ಚಂದ್ರಕಾಂತ ಬಿ. ಪೂಜೇರಿ

Spread the loveಮೂಡಲಗಿ : ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ ವಿದ್ಯಾರ್ಥಿಗಳು ತಂದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ