ಕರ್ನಾಟಕದಲ್ಲಿ ಇಂದು ಕೊರೋನಾ ಸೋಂಕಿಗೆ ನಾಲ್ವರು ಬಲಿಯಾಗಿದ್ದು, ಹೊಸದಾಗಿ 257 ಜನರಿಗೆ ಸೋಂಕು ಪತ್ತೆಯಾಗಿದೆ.
ಉಡುಪಿಯಲ್ಲಿ 92, ರಾಯಚೂರಿನಲ್ಲಿ 88, ಮಂಡ್ಯ 15, ಬೆಳಗಾವಿ 12 (ನಿನ್ನೆ ದಾಖಲಾಗಿದ್ದು), ಹಾಸನ 15, ದಾವಣಗೆರೆ 13 ಪ್ರಕರಣ ದಾಖಲಾಗಿದೆ.
Spread the loveವರದಿ: ಅಡಿವೇಶ ಮುಧೋಳ. ಬೆಟಗೇರಿ:ಸಮಾಜದಲ್ಲಿ ಸಮಾನತೆ ತರಲು ಶ್ರಮಿಸಿದ ಬಸವಣ್ಣನವರು ವಿಶ್ವದ ಬಹುದೊಡ್ಡ ಸಮಾಜ ಸುಧಾರಕರಾಗಿದ್ದಾರೆ. ಬಸವಣ್ಣನವರು …