Breaking News
Home / ತಾಲ್ಲೂಕು / ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಗೊಂಡ ಈರಣ್ಣ ಕಡಾಡಿಯವರಿಗೆ ಅಭಿನಂದನೆ ಸಲ್ಲಿಕೆ

ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಗೊಂಡ ಈರಣ್ಣ ಕಡಾಡಿಯವರಿಗೆ ಅಭಿನಂದನೆ ಸಲ್ಲಿಕೆ

Spread the love

ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಗೊಂಡ ಈರಣ್ಣ ಕಡಾಡಿಯವರಿಗೆ ಅಭಿನಂದನೆ ಸಲ್ಲಿಕೆ

ರಾಜ್ಯ_ಸಭೆಗೆ ಆಯ್ಕೆಯಾಗಿ ಪ್ರಥಮ ಬಾರಿಗೆ ಮೂಡಲಗಿ ನಗರಕ್ಕೆ ಆಗಮಿಸಿದ ಸನ್ಮಾನ್ಯ
ಈರಪ್ಪ ಕಡಾಡಿ ಅವರಿಗೆ ಯುವ ಜೀವನ ಸೇವಾ ಸಂಸ್ಥೆಯಿಂದ ಶಾಲಾ ಮಕ್ಕಳ ಪರಿಕರಗಳನ್ನು ನಿಡಿ ಸತ್ಕಾರ ಮಾಡಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರು ಈರಪ್ಪ ಢವಳೇಶ್ವರ ಸದಸ್ಯರುಗಳು ಹಾಗು ಬಿ ಜೆ ಪಿ ಮುಖಂಡರಾದ ಪ್ರಕಾಶ ಮಾದರ , ಡಾ// ಬಿ.ಎಸ್.ಬಾಬನ್ನವರ,   ಬಿ.ಬಿ.ಹಂದಿಗುಂದ, ಮಲ್ಲಪ್ಪ ಮದಗುಣಕಿ, ಶಿವಬಸು ಸುಣಧೋಳಿ ಮತ್ತು ಚೇತನ ಇದ್ದರು


Spread the love

About inmudalgi

Check Also

*ಶಾಲಾ ಪ್ರಾರಂಭೋತ್ಸವದ ಸಕಲ ಸಿದ್ಧತೆ * ಮಕ್ಕಳಿಗೆ ಮತ್ತು ಪಾಲಕರಿಗೆ ವಿಶೇಷ ಊಟದ ವ್ಯವಸ್ಥೆ

Spread the loveಬೆಟಗೇರಿ ಸಿಆರ್‍ಸಿ ವಲಯದ ಶಾಲೆಗಳಲ್ಲಿ  ಸ್ವಚ್ಛತಾ  ಕಾರ್ಯ.! *ಎಲ್ಲ ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳಿಗೆ ಹೂ ನೀಡಿ, ಸಿಹಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ