Breaking News
Home / ತಾಲ್ಲೂಕು / *ಶ್ರೀ ಶಿವಬೋಧರಂಗ ಮಠದ ಸ್ವಾಮೀಜಿಗಳಿಂದ ವಿಜ್ಞಾಪನೆ*

*ಶ್ರೀ ಶಿವಬೋಧರಂಗ ಮಠದ ಸ್ವಾಮೀಜಿಗಳಿಂದ ವಿಜ್ಞಾಪನೆ*

Spread the love

ಮೂಡಲಗಿ :ಶ್ರೀ  ಶಿವಬೋಧರಂಗ ಮಠದ ಶ್ರೀ ದತ್ತಾತ್ರೇಯ (ಕಲ್ಮೇಶ್ವರ) ಬೋದ ಸ್ವಾಮೀಜಿಗಳು ಭಕ್ತರಿಗೆ ಆಶೀರ್ವಾದ ನೀಡುತ್ತಾ ಇಂದು ಶ್ರಾವಣ ಮಾಸದ ಸೋಮವಾರ ಪ್ರಯುಕ್ತ ಪಟ್ಟಣದ ಭಕ್ತಾದಿಗಳ ವತಿಯಿಂದ ಅಭಿಷೇಕ ಮಾಡಲಾಗಿದೆ.

ಆದ್ದರಿಂದ ಯಾರು ತಮ್ಮ ತಮ್ಮ ಮನೆಗಳಿಂದ ಹೊರಗೆ ಬರದೆ ಮನೆಯಲ್ಲಿದ್ದುಕೊಂಡೆ ಪ್ರಾರ್ಥನೆ ಮಾಡಿ ಎಂದು ಶ್ರೀ ಶಿವಬೋಧರಂಗ ಮಠದ ದತ್ತಾತ್ರೇಯ ಬೋದ ಮಹಾಸ್ವಾಮೀಜಿಗಳು ಭಕ್ತಾದಿಗಳಿಗೆ ತಿಳಿಸಿ ಆಶಿ೯ವಾದ ನೀಡಿದ್ದಾರೆ


Spread the love

About inmudalgi

Check Also

ಬಸವರಾಜ ತಿಪ್ಪಣ್ಣ ಕರೆಪ್ಪಗೊಳ ಅವರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

Spread the love ಬೆಟಗೇರಿ :ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಕಾಗವಾಡ ವಲಯ ವ್ಯಾಪ್ತಿಯ ಶಿರಗುಪ್ಪಿ ಸಿದ್ದೇಶ್ವರ ವಿದ್ಯಾಲಯದ ಹೈಸ್ಕೂಲ್ ವಿಭಾಗದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ