ಕಲ್ಲೋಳಿ: ಪಟ್ಟಣದ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಹಾಗು ಶ್ರೀ ಬಸವೇಶ್ವರ ಅರ್ಬನ್ ಸೌಹಾರ್ದ ಸಹಕಾರಿ ವತಿಯಿಂದ ಶನಿವಾರ ಅ-೦೮ ರಂದು ನೂತನ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರಿಗೆ ಸಂಸ್ಥೆಯ ಸಭಾಭವನದಲ್ಲಿ ಸನ್ಮಾನ ಸಮಾರಂಭ ನಡೆಯಲಿದೆ. ಬಸಗೌಡ ಪಾಟೀಲ, ಬಿ.ಬಿ.ಬೆಳಕೂಡ,ಬಿ.ಎಸ.ಕಡಾಡಿ, ಬಿ.ಆರ್. ಕಡಾಡಿ,ಶಿವರುದ್ರ ಪಾಟೀಲ, ರಾಯಪ್ಪ ಪಾಟೀಲ,ಶಿವಪ್ಪ ಜಗದಾಳಿ,ಮಹಾಂತೇಶ ಕಪ್ಪಲಗುದ್ದಿ,ಸಾತಪ್ಪ ಖಾನಾಪುರ,ಮಲ್ಲಪ್ಪ ಖಾನಾಪೂರ ಸೇರಿದಂತೆ ನಿರ್ದೇಶಕರು,ಸಿಬ್ಬಂದಿ ವರ್ಗ ಉಪಸ್ಥಿತಿ ಇರುವರು.
Check Also
ಶ್ರೀ ಮಹಾಲಕ್ಷ್ಮೀದೇವಿ ಗದ್ಗುಗೆ ವಿಶೇಷ ಮಹಾಪೂಜೆ
Spread the loveಲಕ್ಷ್ಮೀ…ಮಹಾಲಕ್ಷ್ಮೀ ಕಾಪಾಡಮ್ಮ..! ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ವಾರ ಹಿಡಿದ ಪ್ರಯುಕ್ತ ವಾರದ ದಿನ ಶುಕ್ರವಾರ ಜು.31ರಂದು …
IN MUDALGI Latest Kannada News