Breaking News
Home / ತಾಲ್ಲೂಕು / ಈರಣ್ಣ ಕಡಾಡಿ ಅವರಿಗೆ ಸನ್ಮಾನ’

ಈರಣ್ಣ ಕಡಾಡಿ ಅವರಿಗೆ ಸನ್ಮಾನ’

Spread the love

 ಕಲ್ಲೋಳಿ: ಪಟ್ಟಣದ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಹಾಗು ಶ್ರೀ ಬಸವೇಶ್ವರ ಅರ್ಬನ್ ಸೌಹಾರ್ದ ಸಹಕಾರಿ ವತಿಯಿಂದ ಶನಿವಾರ ಅ-೦೮ ರಂದು ನೂತನ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರಿಗೆ ಸಂಸ್ಥೆಯ ಸಭಾಭವನದಲ್ಲಿ ಸನ್ಮಾನ ಸಮಾರಂಭ ನಡೆಯಲಿದೆ. ಬಸಗೌಡ ಪಾಟೀಲ‌, ಬಿ.ಬಿ.ಬೆಳಕೂಡ,ಬಿ.ಎಸ.ಕಡಾಡಿ, ಬಿ.ಆರ್. ಕಡಾಡಿ,ಶಿವರುದ್ರ ಪಾಟೀಲ, ರಾಯಪ್ಪ ಪಾಟೀಲ,ಶಿವಪ್ಪ ಜಗದಾಳಿ,ಮಹಾಂತೇಶ ಕಪ್ಪಲಗುದ್ದಿ,ಸಾತಪ್ಪ ಖಾನಾಪುರ,ಮಲ್ಲಪ್ಪ ಖಾನಾಪೂರ ಸೇರಿದಂತೆ ನಿರ್ದೇಶಕರು,ಸಿಬ್ಬಂದಿ ವರ್ಗ ಉಪಸ್ಥಿತಿ ಇರುವರು.


Spread the love

About inmudalgi

Check Also

ಮನುಷ್ಯ ಉದಾರಿಯಾಗಿ ಬದುಕಬೇಕು : ಹೊಸಳ್ಳಿ ಅಭಿನವ ಬೂದೀಶ್ವರ ಸ್ವಾಮಿಜಿ

Spread the loveವರದಿ: ಅಡಿವೇಶ ಮುಧೋಳ. ಬೆಟಗೇರಿ: ಮನುಷ್ಯ ಎಷ್ಟು ವರ್ಷ ಬದುಕಿದ ಅಂಬುವುದು ಮುಖ್ಯವಲ್ಲಾ. ನಿನ್ನ ಬದುಕು ಹೇಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ