Breaking News
Home / Recent Posts / ಭುವನೇಶ್ವರಿ ವೇಷದಲ್ಲಿ ಗಮನಸೆಳೆದ ಆರೋಹಿ

ಭುವನೇಶ್ವರಿ ವೇಷದಲ್ಲಿ ಗಮನಸೆಳೆದ ಆರೋಹಿ

Spread the love

ಆರೋಹಿ ನಾಡಗೌಡರ
ಭುವನೇಶ್ವರಿ ವೇಷದಲ್ಲಿ ಗಮನಸೆಳೆದ ಆರೋಹಿ

ಮೂಡಲಗಿ: ಮೂಡಲಗಿಯ ಆರೋಹಿ ಕೃಷ್ಣಾ ನಾಡಗೌಡರ ಪುಟಾಣಿಯು ಭಾನುವಾರ ಆಚರಿಸಿದ 65ನೇ ರಾಜ್ಯೋತ್ಸವ ಸಂದರ್ಭದಲ್ಲಿ ಕನ್ನಡ ನಾಡದೇವಿ ಭುವನೇಶ್ವರಿ ವೇಷದಲ್ಲಿ ಗಮನಸೆಳೆದಳು. ಆರೋಹಿ ಇಲ್ಲಿಯ ಪುರಸಭೆಯ ಮಾಜಿ ಉಪಾಧ್ಯಕ್ಷ ಹಾಗೂ ಮೂಡಲಗಿ ಶಿಕ್ಷಣ ಸಂಸ್ಥೆ ನಿರ್ದೇಶಕ ರವಿ ಪಿ. ಸೋನವಾಲಕರ ಮತ್ತು ವಿದ್ಯಾ ಇವರ ಮೊಮ್ಮಗಳಾಗಿದ್ದು, ತಾಯಿ ಶೃತಿ ಮಗುವಿನ ವೇಷವನ್ನು ಸಿದ್ಧಗೊಳಿಸಿದ್ದರು.


Spread the love

About inmudalgi

Check Also

ಆರ್.ಡಿ.ಎಸ್. ಪಿಯು ಕಾಲೇಜಿನ ವಾರ್ಷಿಕ ಸ್ನೇಹ ಸಮ್ಮೇಳನ ಮತ್ತು ಬೀಳ್ಕೊಡುವ ಸಮಾರಂಭ

Spread the love  ಮೂಡಲಗಿ : ದಿನಾಂಕ 19-01-2026 ರಂದು ಇಲ್ಲಿನ ಶೈಕ್ಷಣಿಕ ಸಂಸ್ಥೆಯಾದ ಆರ್.ಡಿ.ಎಸ್. ಸ್ವತಂತ್ರ ಪದವಿ ಪೂರ್ವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ