Breaking News
Home / Recent Posts / ಜಿಲ್ಲಾಧ್ಯಕ್ಷರಾಗಿ ಮಲ್ಲಪ್ಪ ಕಡಾಡಿ ಆಯ್ಕೆ

ಜಿಲ್ಲಾಧ್ಯಕ್ಷರಾಗಿ ಮಲ್ಲಪ್ಪ ಕಡಾಡಿ ಆಯ್ಕೆ

Spread the love

ಜಿಲ್ಲಾಧ್ಯಕ್ಷರಾಗಿ ಮಲ್ಲಪ್ಪ ಕಡಾಡಿ ಆಯ್ಕೆ

ಮೂಡಲಗಿ: ಕರ್ನಾಟಕ ರಾಜ್ಯ ವೀರಶೈವ ಲಿಂಗಾಯ ಪಂಚಮಸಾಲಿನ ಸಂಘದ ಬೆಳಗಾವಿಯ ಜಿಲ್ಲಾಧ್ಯಕ್ಷರನ್ನಗಿ ತಾಲ್ಲೂಕಿನ ಕಲ್ಲೋಳಿಯ ಮಲ್ಲಪ್ಪ ಕೆಂಚಪ್ಪ ಕಡಾಡಿ ಅವರು ನೇಮಕರಾಗಿದ್ದಾರೆ.
ಸಂಘದ ರಾಜ್ಯಾಧ್ಯಕ್ಷ ಬಿ. ನಾಗನಗೌಡ್ರು ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ಧೇಶ ಹನಸಿ ಅವರು ಕಡಾಡಿ ಅವರ ಸಂಘಟನೆ ಮತ್ತು ಕ್ರೀಯಾಶೀಲತೆಯನ್ನು ಪರಿಗಣಿಸಿ ಅವರ ನೇಮಕ ಮಾಡಿರುವುದಾಗಿ ಆದೇಶದಲ್ಲಿ ತಿಳಿಸಿದ್ದಾರೆ.


Spread the love

About inmudalgi

Check Also

*ಶಾಲಾ ಪ್ರಾರಂಭೋತ್ಸವದ ಸಕಲ ಸಿದ್ಧತೆ * ಮಕ್ಕಳಿಗೆ ಮತ್ತು ಪಾಲಕರಿಗೆ ವಿಶೇಷ ಊಟದ ವ್ಯವಸ್ಥೆ

Spread the loveಬೆಟಗೇರಿ ಸಿಆರ್‍ಸಿ ವಲಯದ ಶಾಲೆಗಳಲ್ಲಿ  ಸ್ವಚ್ಛತಾ  ಕಾರ್ಯ.! *ಎಲ್ಲ ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳಿಗೆ ಹೂ ನೀಡಿ, ಸಿಹಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ