Breaking News
Home / Recent Posts / ಜಿಲ್ಲಾಧ್ಯಕ್ಷರಾಗಿ ಮಲ್ಲಪ್ಪ ಕಡಾಡಿ ಆಯ್ಕೆ

ಜಿಲ್ಲಾಧ್ಯಕ್ಷರಾಗಿ ಮಲ್ಲಪ್ಪ ಕಡಾಡಿ ಆಯ್ಕೆ

Spread the love

ಜಿಲ್ಲಾಧ್ಯಕ್ಷರಾಗಿ ಮಲ್ಲಪ್ಪ ಕಡಾಡಿ ಆಯ್ಕೆ

ಮೂಡಲಗಿ: ಕರ್ನಾಟಕ ರಾಜ್ಯ ವೀರಶೈವ ಲಿಂಗಾಯ ಪಂಚಮಸಾಲಿನ ಸಂಘದ ಬೆಳಗಾವಿಯ ಜಿಲ್ಲಾಧ್ಯಕ್ಷರನ್ನಗಿ ತಾಲ್ಲೂಕಿನ ಕಲ್ಲೋಳಿಯ ಮಲ್ಲಪ್ಪ ಕೆಂಚಪ್ಪ ಕಡಾಡಿ ಅವರು ನೇಮಕರಾಗಿದ್ದಾರೆ.
ಸಂಘದ ರಾಜ್ಯಾಧ್ಯಕ್ಷ ಬಿ. ನಾಗನಗೌಡ್ರು ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ಧೇಶ ಹನಸಿ ಅವರು ಕಡಾಡಿ ಅವರ ಸಂಘಟನೆ ಮತ್ತು ಕ್ರೀಯಾಶೀಲತೆಯನ್ನು ಪರಿಗಣಿಸಿ ಅವರ ನೇಮಕ ಮಾಡಿರುವುದಾಗಿ ಆದೇಶದಲ್ಲಿ ತಿಳಿಸಿದ್ದಾರೆ.


Spread the love

About inmudalgi

Check Also

ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ. ಮುಖ್ಯೋಪಾದ್ಯಾಯ — ಚಂದ್ರಕಾಂತ ಬಿ. ಪೂಜೇರಿ

Spread the loveಮೂಡಲಗಿ : ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ ವಿದ್ಯಾರ್ಥಿಗಳು ತಂದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ