Breaking News
Home / Recent Posts / ಅಂಬೇಡ್ಕರ ಮಂದಿರಕ್ಕೆ ಕೆಎಮ್‍ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಭೇಟಿ

ಅಂಬೇಡ್ಕರ ಮಂದಿರಕ್ಕೆ ಕೆಎಮ್‍ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಭೇಟಿ

Spread the love

ಮೂಡಲಗಿ: ಪಟ್ಟಣದ ಅಂಬೇಡ್ಕರ ನಗರದಲ್ಲಿ ನೂತವಾಗಿ ನಿರ್ಮಾಣವಾಗಿರುವ ಅಂಬೇಡ್ಕರ ಮಂದಿರಕ್ಕೆ ಕೆಎಮ್‍ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಭೇಟಿ ನೀಡಿದ ಸಂದರ್ಭದಲ್ಲಿ ಅವರನ್ನು ಸತ್ಕರಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ರಮೇಶ ಸಣ್ಣಕ್ಕಿ, ಮರೆಪ್ಪ ಮರೆಪ್ಪಗೋಳ, ಶಾಬು ಸಣ್ಣಕ್ಕಿ, ರಾಜೇಂದ್ರ ಪರಸಪ್ಪಗೋಳ, ಪ್ರಭಾಕರ ಬಂಗೆನ್ನವರ, ರವೀಂದ್ರ ಸೋನವಾಲ್ಕರ, ಶಿವು ಚಂಡಕಿ, ತಮ್ಮನ ಗಸ್ತಿ, ವಿಲಾಸ ಸಣ್ಣಕ್ಕಿ ಹಾಗೂ ಅನೇಕರು ಉಪಸ್ಥಿತರಿದ್ದರು.


Spread the love

About inmudalgi

Check Also

ಬೆಟಗೇರಿಯಲಿ ವಿಶ್ವ ಪರಿಸರ ದಿನ ಆಚರಣೆ

Spread the loveಬೆಟಗೇರಿಯಲಿ ವಿಶ್ವ ಪರಿಸರ ದಿನ ಆಚರಣೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೇಟ್ರಿಕ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ