Breaking News
Home / Recent Posts / ಅಂಬೇಡ್ಕರ ಮಂದಿರಕ್ಕೆ ಕೆಎಮ್‍ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಭೇಟಿ

ಅಂಬೇಡ್ಕರ ಮಂದಿರಕ್ಕೆ ಕೆಎಮ್‍ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಭೇಟಿ

Spread the love

ಮೂಡಲಗಿ: ಪಟ್ಟಣದ ಅಂಬೇಡ್ಕರ ನಗರದಲ್ಲಿ ನೂತವಾಗಿ ನಿರ್ಮಾಣವಾಗಿರುವ ಅಂಬೇಡ್ಕರ ಮಂದಿರಕ್ಕೆ ಕೆಎಮ್‍ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಭೇಟಿ ನೀಡಿದ ಸಂದರ್ಭದಲ್ಲಿ ಅವರನ್ನು ಸತ್ಕರಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ರಮೇಶ ಸಣ್ಣಕ್ಕಿ, ಮರೆಪ್ಪ ಮರೆಪ್ಪಗೋಳ, ಶಾಬು ಸಣ್ಣಕ್ಕಿ, ರಾಜೇಂದ್ರ ಪರಸಪ್ಪಗೋಳ, ಪ್ರಭಾಕರ ಬಂಗೆನ್ನವರ, ರವೀಂದ್ರ ಸೋನವಾಲ್ಕರ, ಶಿವು ಚಂಡಕಿ, ತಮ್ಮನ ಗಸ್ತಿ, ವಿಲಾಸ ಸಣ್ಣಕ್ಕಿ ಹಾಗೂ ಅನೇಕರು ಉಪಸ್ಥಿತರಿದ್ದರು.


Spread the love

About inmudalgi

Check Also

ಬೆಟಗೇರಿ: ರಾಜಸ್ಥಾನಿ ಅಂಗಡಿ ತೆರವು ಮಾಡುವಂತೆ ಆಗ್ರಹ

Spread the love ವರದಿ:ಅಡಿವೇಶ ಮುಧೋಳ. ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಎಲ್ಲ ಅಂಗಡಿ ಮುಂಗಟ್ಟುಗಳ ಸ್ಥಳೀಯ ಮಾಲೀಕರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ