Breaking News
Home / Recent Posts / ಯಾದವಾಡ ಬಸವೇಶ್ವರ ವೃತ್ತದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ

ಯಾದವಾಡ ಬಸವೇಶ್ವರ ವೃತ್ತದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ

Spread the love

 ಯಾದವಾಡ ಬಸವೇಶ್ವರ ವೃತ್ತದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ

ಕುಲಗೋಡ: ಸ್ವಾಮಿ ವಿವೇಕಾನಂದರು ಚಿಕ್ಕ ವಯಸ್ಸಿನಲ್ಲಿ ಇಡೀ ವಿಶ್ವವೇ ಭಾರತದ ಕಡೆ ತಿರುಗಿ ನೋಡುವಂತೆ ಮಾಡಿದರು ಎಂದು ಪಿಡಿಓ ಎಮ್.ಎಮ್ ಹುಡೇದವರು ಹೇಳಿದರು.
ಇವರು ಮೂಡಲಗಿ ತಾಲೂಕಿನ ಯಾದವಾಡ ಗ್ರಾಮದ ಬಸವೇಶ್ವರ ವೃತ್ತದಲ್ಲಿ ಶ್ರೀ ಸ್ವಾಮಿ ವಿವೇಕಾನಂದ ಗ್ರಾಮೀಣಾಭಿವೃದ್ದಿ ಸಂಸ್ಥೆಯ ವತಿಯಿಂದ ಶ್ರೀ ಸ್ವಾಮಿ ವಿವೇಕಾನಂದರ 158 ನೇ ಜನ್ಮ ದಿನಾಚರಣೆ ಆಚರಣೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ ಎಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲಬೇಡಿ ಎಂದು ಘೋಷವಾಕ್ಯವನ್ನು ಹೊಂದಿದ ವಿವೇಕಾನಂದರು ಇಡೀ ವಿಶ್ವಕ್ಕೆ ಸಾರಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಮಹಾಂತೇಶ ಕತ್ತಿ. ಗೋವಿಂದ ಉದಪುಡಿ. ಗುರು ಬಳಿಗಾರ. ಹಣಮಂತ ಹಾವನ್ನವರ. ಬಸವರಾಜ ಭೂತಾಳಿ. ಎಸ್.ಬಿ ಮಂಟೂರ. ಎಸ್ ಆಯ್ ದಾಡಿಬಾವಿ. ಚೇತನ ತಕ್ಕಡಿ. ಪಿ.ಎಲ್. ಸೋನಾರ. ಕೆ.ಕೆ ಇಟ್ಟಣ್ಣವರ. ಎಮ್. ಆಯ್ ದಲಾಲ. ಎಮ್.ಎ ತಹಶಿಲ್ದಾರ. ವಿಶ್ವನಾಥ ಹುನಗುಂದ. ಸಿ.ಎಮ್ ಬಡೊಳ್ಳಿ. ಎಸ್.ಐ.ವಿಭೂತಿ. ಎಸ್.ಬಿ ಹೊಸಮನಿ. ಎ.ಎಮ್ ಯಾದವಾಡ. ಜೆ.ಎಸ್.ಅತ್ತಾರ. ಸ್ವಾಮಿ ವಿವೇಕಾನಂದ ಗ್ರಾಮೀಣಾಭಿವೃದ್ದಿ ಸಂಸ್ಥೆಯ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಇದ್ದರು.

 


Spread the love

About inmudalgi

Check Also

ರಂಗಭೂಮಿ ಮತ್ತು ಜಾನಪದ ಕಲೆ ನಿತ್ಯ ನೂತನವಾಗಿದೆ : ಶಿವಪುತ್ರ ಪರಮಾನಟ್ಟಿ

Spread the love ಬೆಟಗೇರಿ:ಉತ್ತರ ಕರ್ನಾಟಕದ ಹಳ್ಳಿಗಳಲ್ಲಿ ಮಾತ್ರ ರಂಗಭೂಮಿ ಮತ್ತು ಬೈಲಾಟದ ಕಲೆಗಳನ್ನು ಕಾಣಬಹುದಾಗಿದೆ. ಜಾನಪದ ನಮ್ಮ ಸಂಸ್ಕøತಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ