ಮೂಡಲಗಿ: ಕರ್ನಾಟಕ ರಾಜ್ಯದ ಭಾರತೀಯ ಆಹಾರ ನಿಗಮದ ಅಧ್ಯಕ್ಷರಾಗಿ ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಅವರು ನೇಮಕಗೊಂಡಿದ್ದಾರೆ. ಜೊತೆಗೆ ನೈರುತ್ಯ ರೇಲ್ವೆ ವಲಯದ ಪ್ರಯಾಣಿಕರ ಸಲಹಾ ಮಂಡಳಿಗೆ ಸದಸ್ಯರಾಗಿ ನೇಮಕ ಮಾಡಿದ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Spread the love ಬೆಟಗೇರಿ :ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಕಾಗವಾಡ ವಲಯ ವ್ಯಾಪ್ತಿಯ ಶಿರಗುಪ್ಪಿ ಸಿದ್ದೇಶ್ವರ ವಿದ್ಯಾಲಯದ ಹೈಸ್ಕೂಲ್ ವಿಭಾಗದ …