ಮೂಡಲಗಿ: ಕರ್ನಾಟಕ ರಾಜ್ಯದ ಭಾರತೀಯ ಆಹಾರ ನಿಗಮದ ಅಧ್ಯಕ್ಷರಾಗಿ ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಅವರು ನೇಮಕಗೊಂಡಿದ್ದಾರೆ. ಜೊತೆಗೆ ನೈರುತ್ಯ ರೇಲ್ವೆ ವಲಯದ ಪ್ರಯಾಣಿಕರ ಸಲಹಾ ಮಂಡಳಿಗೆ ಸದಸ್ಯರಾಗಿ ನೇಮಕ ಮಾಡಿದ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Spread the loveಮೂಡಲಗಿ ಲಯನ್ಸ್ ಕ್ಲಬ್ ಪರಿವಾರದ 2025-26ನೇ ಸಾಲಿನ ಪದಗ್ರಹಣ ಕಾರ್ಯಕ್ರಮದಲ್ಲಿ ನೂತನ ಅಧ್ಯಕ್ಷ ವಿಶಾಲ ಶೀಲವಂತ ಅವರಿಗೆ …