ಮೂಡಲಗಿ: ಕರ್ನಾಟಕ ರಾಜ್ಯದ ಭಾರತೀಯ ಆಹಾರ ನಿಗಮದ ಅಧ್ಯಕ್ಷರಾಗಿ ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಅವರು ನೇಮಕಗೊಂಡಿದ್ದಾರೆ. ಜೊತೆಗೆ ನೈರುತ್ಯ ರೇಲ್ವೆ ವಲಯದ ಪ್ರಯಾಣಿಕರ ಸಲಹಾ ಮಂಡಳಿಗೆ ಸದಸ್ಯರಾಗಿ ನೇಮಕ ಮಾಡಿದ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Spread the loveಮೂಡಲಗಿ: ‘ಮೂಡಲಗಿ ತಾಲ್ಲೂಕಿನ ಹೊನಕುಪ್ಪಿಯ ಚಂದ್ರಮ್ಮಾದೇವಿ ಜಾತ್ರೆಯು ಫೆ. 19ರಿಂದ ಫೆ. 23ರ ವರೆಗೆ ಜರುಗಲಿದ್ದು, ಜಾತ್ರೆಯಲ್ಲಿ …