Breaking News
Home / Recent Posts / , ಕೋವಿಡ್ ವಾರ್‍ರೂಮ್ ಸಿಬ್ಬಂದಿಗೆ ಊಟದ ವ್ಯವಸ್ಥೆ

, ಕೋವಿಡ್ ವಾರ್‍ರೂಮ್ ಸಿಬ್ಬಂದಿಗೆ ಊಟದ ವ್ಯವಸ್ಥೆ

Spread the love

ಮಾನವೀಯತೆ ಮೆರೆದ ಪತ್ರಕರ್ತ, ಕೋವಿಡ್ ವಾರ್‍ರೂಮ್ ಸಿಬ್ಬಂದಿ ಹಾಗೂ ಪತ್ರಕರ್ತರಿಗೆ ಊಟದ ವ್ಯವಸ್ಥೆ

ಮೂಡಲಗಿ: ಕೊರೋನಾ ಲಾಕ್‍ಡೌನ್ ಸಮಯದಲ್ಲಿ ಎಡಬಿಡದೆ ಕಾರ್ಯ ನಿರ್ವಹಿಸುತ್ತಿರುವ ತಹಶೀಲದಾರ ಕಚೇರಿ ಸಿಬ್ಬಂದಿ ಹಾಗೂ ಪತ್ರಕರ್ತರಿಗೆ ಇಲ್ಲಿಯ ಯುವ ಪತ್ರಕರ್ತ ಭಗವಂತ ಉಪ್ಪಾರ ಊಟದ ವ್ಯವಸ್ಥೆ ಮಾಡಿ ಮಾನವೀಯತೆ ಮೆರೆದರು.
ಬುಧವಾರ ಮಧ್ಯಾಹ್ನ ಕಚೇರಿ ಆವರಣದಲ್ಲಿ ಸಿಬ್ಬಂದಿ ಹಾಗೂ ಪತ್ರಕರ್ತರಿಗೆ ಅಹಾರ ವಿತರಿಸಿ ಮಾತನಾಡಿದ ಅವರು, ಈ ಲಾಕ್‍ಡೌನ ಸಮಯದಲ್ಲಿ ನಿತ್ಯ ಕಚೇರಿಗೆ ಬಂದು ಸಾರ್ವಜನಿಕ ಸೇವೆ ಒದಗಿಸುತ್ತಿರುವ ಮತ್ತು ಇಲ್ಲಿಯ ಕೋವಿಡ್ ವಾರ್‍ರೂಮ್‍ನಿಂದ ಕೊರೋನಾಗೆ ಸಂಭಂದಪಟ್ಟ ಸಮಗ್ರ ಮಾಹಿತಿ ಒದಗಿಸುತ್ತಿರುವ ಸಿಬ್ಬಂದಿಗಳ ಕಾರ್ಯ ಶ್ಲಾಘನೀಯವಾಗಿದೆ ಎಂದರು.
ತಹಶೀಲದಾರ ಡಿ ಜೆ ಮಹಾತ, ಗ್ರೇಡ2 ತಹಶೀಲದಾರ ಎಸ್ ಎ ಬಬಲಿ, ತಾಲೂಕಾ ಶಿರಸ್ತೆದಾರ ಪರುಶುರಾಮ ನಾಯಿಕ ಸಿಬ್ಬಂದಿ ವರ್ಗ ಹಾಗೂ ಹಿರಿಯ ಪತ್ರಕರ್ತ ಎಲ್ ಸಿ ಗಾಡವಿ ಸೇರಿದಂತೆ ಅನೇಕ ಪತ್ರಕರ್ತರು ಇದ್ದರು.


Spread the love

About inmudalgi

Check Also

ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ

Spread the love ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ ಮೂಡಲಗಿ: ಕೆರಳಾದ ಶ್ರೀ ಶಟ್ ಶಾಸ್ತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ