Breaking News
Home / Recent Posts / ಬಸವ ಪುತ್ಥಳಿ ನಿರ್ಮಾಣಕ್ಕೆ ಮಂಜುಳಾ ಹಿರೇಮಠ ಸ್ವಾಗತ

ಬಸವ ಪುತ್ಥಳಿ ನಿರ್ಮಾಣಕ್ಕೆ ಮಂಜುಳಾ ಹಿರೇಮಠ ಸ್ವಾಗತ

Spread the love

ಬಸವ ಪುತ್ಥಳಿ ನಿರ್ಮಾಣಕ್ಕೆ ಮಂಜುಳಾ ಹಿರೇಮಠ ಸ್ವಾಗತ

ಮೂಡಲಗಿ: ಬೆಂಗಳೂರಿನ ವಿಧಾನಸೌಧ ಆವರಣದಲ್ಲಿ ಬಸವವೇಶ್ವರ ಪ್ರತಿಮೆಯನ್ನು ಸ್ಥಾಪಿಸಲು ನಿರ್ಧರಿಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಿರ್ಧಾರವನ್ನು ವೀರಶೈವ ಲಿಂಗಾಯತ ಸಂಘಟನೆಯ ರಾಜ್ಯ ಕಾರ್ಯದರ್ಶಿ ಕಲ್ಲೋಳಿಯ ಮಂಜುಳಾ ಹಿರೇಮಠ ಅವರು ಸ್ವಾಗತಿಸಿದ್ದಾರೆ.
12ನೇ ಶತಮಾನದಲ್ಲಿ ಪ್ರಜಾಪ್ರಭುತ್ವದ ಸಮಾನತೆಯ ಮೂಲ ಆಶಯವನ್ನು ತಿಳಿಸಿಕೊಟ್ಟ ಬಸವೇಶ್ವರರರ ಪುತ್ಥಳಿಯು ವಿಧಾನಸೌಧಕ್ಕೆ ಕಳೆಕಟ್ಟುತ್ತದೆ ಎಂದು ಹಿರೇಮಠ ತಿಳಿಸಿದ್ದಾರೆ.


Spread the love

About inmudalgi

Check Also

ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ. ಮುಖ್ಯೋಪಾದ್ಯಾಯ — ಚಂದ್ರಕಾಂತ ಬಿ. ಪೂಜೇರಿ

Spread the loveಮೂಡಲಗಿ : ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ ವಿದ್ಯಾರ್ಥಿಗಳು ತಂದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ