Breaking News
Home / Recent Posts / ಯಾದವಾಡದಲ್ಲಿ ಸಂತ ಶಿರೋಮಣಿ ಶ್ರೀ ನಾಮದೇವ ಮಹಾರಾಜರ 671ನೇ ಪುಣ್ಯತಿಥಿ

ಯಾದವಾಡದಲ್ಲಿ ಸಂತ ಶಿರೋಮಣಿ ಶ್ರೀ ನಾಮದೇವ ಮಹಾರಾಜರ 671ನೇ ಪುಣ್ಯತಿಥಿ

Spread the love

ಯಾದವಾಡದಲ್ಲಿ ಸಂತ ಶಿರೋಮಣಿ ಶ್ರೀ ನಾಮದೇವ ಮಹಾರಾಜರ 671ನೇ ಪುಣ್ಯತಿಥಿ

ಮೂಡಲಗಿ: ತಾಲೂಕಿನ ಯಾದವಾಡ ಗ್ರಾಮದ ವಿಠ್ಠಲ ಮಂದಿರದಲ್ಲಿ ಗ್ರಾಮದ ನಾಮದೇವ ಸಿಂಪಿ ಸಮಾಜದ ಆಶ್ರಯದಲ್ಲಿ ಸಂತ ಶಿರೋಮಣಿ ಶ್ರೀ ನಾಮದೇವ ಮಹಾರಾಜರ 671ನೇ ಸಮಾಧಿ ಸಂಜೀವಿನಿ ಸೋಹಾಳ ಕಾರ್ಯಕ್ರಮ ಜರುಗಿತು.


ಶ್ರೀ ನಾಮದೇವ ಮಹಾರಾಜರ ಪುಣ್ಯತಿಥಿ ಅಂಗವಾಗಿ ಚಿದಾನಂದ ಇನಾಮದಾರ ಹಾಗೂ ಸಿದ್ದಪ್ಪ ಗುಡಾಡಣ್ಣವರ ಪ್ರಚನ ನೀಡಿದರು. ಸಂತ ಶ್ರೀ ರಮೇಶ ಬಡಿಗೇರ ಅವರಿಂದ ಕೀರ್ತನೆ ನಡೆಯಿತು,
ಈ ಸಂಧರ್ಭದಲ್ಲಿ ನಾಮದೇವ ಸಿಂಪಿ ಸಮಾಜ ಯಾದವಾಡ ಗ್ರಾಮದ ಹಿರಿಯರಾದ ಆತ್ಮರಾಮ ಇತಾಪಿ, ಪ್ರಕಾಶ ಇತಾಪಿ, ಮುರಳಿ ಇತಾಪಿ, ರಮೇಶ ಮೀರಜಕರ, ಆನಂದ ಇತಾಪಿ, ಗುರು ಇತಾಪಿ, ದನರಾಜ ಇತಾಪಿ, ಸುಭಾಸ್ ಇತಾಪಿ, ವಿಶ್ವಾ ಇತಾಪಿ, ಸುನೀಲ ಇತಾಪಿ ಹಾಗೂ ಸಮಾಜ ಭಾಂದವರು, ಮಹಿಳೆಯರು ಮತ್ತಿತರು ಭಾಗವಹಿಸಿ ಶ್ರೀ ನಾಮದೇವ ಮಹಾರಾಜರ ಸ್ಮರಣೆ ಮಾಡಿದರು.

 

 


Spread the love

About inmudalgi

Check Also

ಮನುಷ್ಯ ಪುಣ್ಯ ಮತ್ತು ಧರ್ಮದ ಕೆಲಸ ಮಾಡಬೇಕು: ಕೊಪ್ಪಳ ಅಭಿನವ ಗವಿಸಿದ್ಧೇಶ್ವರ ಸ್ವಾಮಿಜಿ

Spread the love ವರದಿ: ಅಡಿವೇಶ ಮುಧೋಳ. ಬೆಟಗೇರಿ: ಬಸವಣ್ಣನವರು ಶತ ಶತಮಾನದ ಹಿಂದೆ ಕಲ್ಯಾಣದಲ್ಲಿ ಮಂತ್ರಿಯಾಗಿದ್ದರು. ಬಿಜ್ಜಳ ಆಸ್ಥಾನದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ